Webdunia - Bharat's app for daily news and videos

Install App

ಹೆಚ್ಡಿಕೆಯಿಂದ ಹೊಸ ರಾಜಕೀಯ ದಾಳ ಏನು ?

Webdunia
ಶನಿವಾರ, 2 ಏಪ್ರಿಲ್ 2022 (14:36 IST)
ಬೆಂಗಳೂರು : ಚುನಾವಣಾ ರಣೋತ್ಸಾಹದಲ್ಲಿದ್ದ ಕೈ ಪಾಳಯದಲ್ಲಿ ಈಗ ಆತಂಕದ ವಾತಾವರಣ ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ಯಾಕೆಂದರೆ ಸೈಲೆಂಟಾಗಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಇದರಿಂದ ಮೊದಲೇ ಕಂಗಾಲಾಗಿದ್ದ ಕಾಂಗ್ರೆಸ್ಗೆ ಈಗ ಮತ್ತೆ ಆತಂಕ ಶುರುವಾಗಿದೆ.

ಒಂದೆಡೆ ಬಿಜೆಪಿಯ ಹಿಂದುತ್ವ ಅಸ್ತ್ರದ ಮುಂದೆ ಮಂಡಿಯೂರಿದ ಕೈ ಪಾಳಯಕ್ಕೆ ಈಗ ಇನ್ನೊಂದು ತಲೆ ನೋವು ಶುರುವಾದಂತಿದೆ. ಇನ್ನೊಂದೆಡೆ ಮೈನಾರಟಿ ಲೀಡರ್ಸ್ ಹಾಗೂ ವೋಟ್ ಬ್ಯಾಂಕ್ಗೆ ಏಕಾಏಕಿ ಲಗ್ಗೆ ಇಡಲು ಹೆಚ್ಡಿಕೆ ಮುಂದಾಗಿದ್ದಾರೆ.

ಸೆಕ್ಯೂಲರ್, ಕಮ್ಯೂನಲ್, ಸಾಫ್ಟ್ ಹಿಂದುತ್ವ. ಇವುಗಳಲ್ಲಿ ಯಾವುದು ಸರಿ, ಯಾವುದು ತಪ್ಪು ಎಂದು ಕೈ ನಾಯಕರು ಫುಲ್ ಕನ್ಫ್ಯೂಶನ್ ನಲ್ಲಿದ್ದಾರೆ. 

ಬಿಜೆಪಿ ನಾಯಕರ ಹಿಂದುತ್ವದ ಅಸ್ತ್ರದ ವಿರುದ್ಧ ಅಗ್ರೆಸ್ಸಿವ್ ಆಗಿ ಅಟ್ಯಾಕ್ ಮಾಡದ ಕಾಂಗ್ರೆಸ್ ನಾಯಕರುಗಳು, ಸಾಫ್ಟ್ ಹಿಂದುತ್ವಕ್ಕೆ ಮೊರೆ ಹೋಗಿದ್ದರು. ಇತ್ತ ಇಷ್ಟು ದಿನ ಸುಮ್ಮನಿದ್ದ ಕುಮಾರಸ್ವಾಮಿ ಬಿಜೆಪಿಯ ಹಿಂದುತ್ವ ಅಜೆಂಡಾಕ್ಕೆ ಬಹಿರಂಗ ಟಕ್ಕರ್ ಕೊಟ್ಟು ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments