Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಹೊಸ ರಾಜಕೀಯ ದ್ರುವಿಕರಣ ಆರಂಭ

Webdunia
ಶುಕ್ರವಾರ, 9 ನವೆಂಬರ್ 2018 (17:24 IST)
ಡಿಎಂಕೆ ಇರುವ ಯಾವುದೇ ಘಟ್ ಬಂಧನ್ ಜೊತೆ ಶಶಿಕಲಾ ನೇತೃತ್ವದ ತಂಡ ಹೋಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಟಿಟಿವಿ ದಿನಕರನ್ ಸ್ಪಷ್ಟನೆ ನೀಡಿದ್ದಾರೆ.

ಡಿಎಂಕೆ ಹೋದ ಕಡೆ ಜಯಲಲಿತರ ಪಕ್ಷ ಹೋಗುವುದಾದರು ಹೇಗೇ? ಎಂದು ದಿನಕರನ್ ಪ್ರಶ್ನಿಸಿದ್ದಾರೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿದ ಶಾಸಕರ ತಂಡದ ಮುಖಂಡ ಟಿಟಿವಿ ದಿನಕರನ್ ಸ್ಪಷ್ಟನೆ ನೀಡಿದ್ದು, ಇದೀಗ ಅಮಾನತುಗೊಂಡಿರುವ ಹತ್ತು ಶಾಸಕರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಬದಲಿಗೆ ನೇರವಾಗಿ ಜನರ ಬಳಿ ಹೋಗುವಂತೆ ನಮ್ಮ ನಾಯಕಿ ಶಶಿಕಲಾ ಸೂಚಿಸಿದ್ದಾರೆಂದು ದಿನಕರನ್ ತಿಳಿಸಿದರು.

ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸ್ನೇಹಿತೆ  ಶಶಿಕಲಾರನ್ನು ಭೇಟಿ ಮಾಡಿದ ಅಮಾನತುಗೊಂಡ ಶಾಸಕರುಗಳೊಂದಿಗೆ 1 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments