Webdunia - Bharat's app for daily news and videos

Install App

ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ

Webdunia
ಬುಧವಾರ, 25 ಜುಲೈ 2018 (17:51 IST)
ಕೆಸರು ಗದ್ದೆಯಾದ ಗ್ರಾಮದ ರಸ್ತೆಹದಗೆಡುತ್ತಿರುವ ಸಂಚಾರ… ಇದರಿಂದ ರೋಸಿ ಹೋದ ಗ್ರಾಮಸ್ಥರು ರಸ್ತೆಯಲ್ಲಿಯೇ ನಾಟಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಹಳ್ಳಕೊಳ್ಳಗಳಿಂದ ಕೂಡಿದ ಗ್ರಾಮದ ರಸ್ತೆಯಿಂದ ರೋಸಿಹೋದ ಗ್ರಾಮಸ್ಥರಿಂದ ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲೇ ಶಾಮಿಯಾನ ಹಾಕಿ ಅಡುಗೆ ತಯಾರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನಾಗನಹಳ್ಳಿಯ ಹೆಗ್ಗಡಪುರದ ರಸ್ತೆಯಲ್ಲಿ ಈ ಘಟನೆ ನಡೆದಿದೆ.  

ರಸ್ತೆ ಹಾಳಾಗಿ ಗುಂಡಿ ಬಿದ್ದಿರು ಲೆಕ್ಕಿಸದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಅಲ್ಲಿನ ಜನ ಗರಂ ಆದರು. ರಸ್ತೆಯೇ ಕೆರೆಯಂತಾಗಿ ಕೆಸರು ತುಂಬಿ ಹೋಗಿತ್ತು. ಕಳೆದ 25 ವರ್ಷಗಳಿಂದಲೂ ಇದೇ ರೀತಿ ಇದ್ದ ರಸ್ತೆ ಅವಸ್ಥೆಯಿಂದ ರೊಚ್ಚಿಗೆದ್ದ ಜನರು  ರಸ್ತೆಯಲ್ಲಿ ನಾಟಿ ಮಾಡಿದರು, ಅಲ್ಲದೇ ರಸ್ತೆ ಮಧ್ಯೆ ಪೆಂಡಾಲ್ ಹಾಕಿ ಧಿಕ್ಕಾರವನ್ನು ಗ್ರಾಮಸ್ಥರು ಕೂಗಿದ್ದಾರೆ. ರಸ್ತೆ ದುರಸ್ತಿಗೊಳಿಸುವಂತೆ ವಿನೂತನವಾಗಿ ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments