Webdunia - Bharat's app for daily news and videos

Install App

ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ

Webdunia
ಬುಧವಾರ, 25 ಜುಲೈ 2018 (17:51 IST)
ಕೆಸರು ಗದ್ದೆಯಾದ ಗ್ರಾಮದ ರಸ್ತೆಹದಗೆಡುತ್ತಿರುವ ಸಂಚಾರ… ಇದರಿಂದ ರೋಸಿ ಹೋದ ಗ್ರಾಮಸ್ಥರು ರಸ್ತೆಯಲ್ಲಿಯೇ ನಾಟಿ ಮಾಡಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಹಳ್ಳಕೊಳ್ಳಗಳಿಂದ ಕೂಡಿದ ಗ್ರಾಮದ ರಸ್ತೆಯಿಂದ ರೋಸಿಹೋದ ಗ್ರಾಮಸ್ಥರಿಂದ ರಸ್ತೆಯಲ್ಲೇ ನಾಟಿ ಮಾಡಿ ವಿನೂತನ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲೇ ಶಾಮಿಯಾನ ಹಾಕಿ ಅಡುಗೆ ತಯಾರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನಾಗನಹಳ್ಳಿಯ ಹೆಗ್ಗಡಪುರದ ರಸ್ತೆಯಲ್ಲಿ ಈ ಘಟನೆ ನಡೆದಿದೆ.  

ರಸ್ತೆ ಹಾಳಾಗಿ ಗುಂಡಿ ಬಿದ್ದಿರು ಲೆಕ್ಕಿಸದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಅಲ್ಲಿನ ಜನ ಗರಂ ಆದರು. ರಸ್ತೆಯೇ ಕೆರೆಯಂತಾಗಿ ಕೆಸರು ತುಂಬಿ ಹೋಗಿತ್ತು. ಕಳೆದ 25 ವರ್ಷಗಳಿಂದಲೂ ಇದೇ ರೀತಿ ಇದ್ದ ರಸ್ತೆ ಅವಸ್ಥೆಯಿಂದ ರೊಚ್ಚಿಗೆದ್ದ ಜನರು  ರಸ್ತೆಯಲ್ಲಿ ನಾಟಿ ಮಾಡಿದರು, ಅಲ್ಲದೇ ರಸ್ತೆ ಮಧ್ಯೆ ಪೆಂಡಾಲ್ ಹಾಕಿ ಧಿಕ್ಕಾರವನ್ನು ಗ್ರಾಮಸ್ಥರು ಕೂಗಿದ್ದಾರೆ. ರಸ್ತೆ ದುರಸ್ತಿಗೊಳಿಸುವಂತೆ ವಿನೂತನವಾಗಿ ಒತ್ತಾಯಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments