Webdunia - Bharat's app for daily news and videos

Install App

ರಾಷ್ಟ್ರರಾಜಧಾನಿಗೆ ನೂತನ ರೈಲು ಸೌಲಭ್ಯ

Webdunia
ಮಂಗಳವಾರ, 5 ಮಾರ್ಚ್ 2019 (19:15 IST)
ರಾಜ್ಯದ ರಾಜಧಾನಿಯಿಂದ ರಾಷ್ಟ್ರದ ರಾಜಧಾನಿಯವರೆಗೆ ನೂತನ ರೈಲು ಸಂಚಾರ ಸೌಲಭ್ಯ ಕಲ್ಪಿಸಿರುವುದು ಪ್ರಯಾಣಿಕರ ಸಂತಸಕ್ಕೆ ಕಾರಣವಾಗಿದೆ.

ನವದೆಹಲಿಗೆ ನೂತನ ರೈಲು ಸೌಲಭ್ಯ ಕಲ್ಪಿಸಲಾಗಿದೆ. ಯಶವಂತಪುರ ದಿಂದ ಚಿಕ್ಕಬಳ್ಳಾಪುರ ಕೋಲಾರ ಮಾರ್ಗದಲ್ಲಿ ನವದೆಹಲಿಗೆ ರೈಲು ಸಂಚರಿಸಲಿದೆ. ವಾರದಲ್ಲಿ ಎರೆಡು ದಿನ ಸಂಚರಿಸಲಿರುವ ರೈಲು ಇಂದು ಚಿಕ್ಕಬಳ್ಳಾಪುರಗೆ ಆಗಮಿಸಿದ ಮೊದಲ ಎಕ್ಸ್‌ಪ್ರೆಸ್‌ ರೈಲನ್ನು ಕಂಡು ರೈಲು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಸಾವಿರಾರು ನಾಗರಿಕರು ರೈಲಿಗೆ ಸ್ವಾಗತ ಕೋರಿದರು.

ಮೊದಲ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದ ಸಂಸದ ವೀರಪ್ಪ ಮೊಯ್ಲಿ ಹಾಗೂ ಶಾಸಕ ಡಾ.ಕೆ.ಸುಧಾಕರ್ ಶುಭ ಕೋರಿದರು. ಮೊದಲದಿನದ ಸಂಚಾರವನ್ನು ಕಂಡು ಸಂತಸ ವ್ಯಕ್ತಪಡಿಸಿದರು ನಾಗರಿಕರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments