Webdunia - Bharat's app for daily news and videos

Install App

ರಾಷ್ಟ್ರರಾಜಧಾನಿಗೆ ನೂತನ ರೈಲು ಸೌಲಭ್ಯ

Webdunia
ಮಂಗಳವಾರ, 5 ಮಾರ್ಚ್ 2019 (19:15 IST)
ರಾಜ್ಯದ ರಾಜಧಾನಿಯಿಂದ ರಾಷ್ಟ್ರದ ರಾಜಧಾನಿಯವರೆಗೆ ನೂತನ ರೈಲು ಸಂಚಾರ ಸೌಲಭ್ಯ ಕಲ್ಪಿಸಿರುವುದು ಪ್ರಯಾಣಿಕರ ಸಂತಸಕ್ಕೆ ಕಾರಣವಾಗಿದೆ.

ನವದೆಹಲಿಗೆ ನೂತನ ರೈಲು ಸೌಲಭ್ಯ ಕಲ್ಪಿಸಲಾಗಿದೆ. ಯಶವಂತಪುರ ದಿಂದ ಚಿಕ್ಕಬಳ್ಳಾಪುರ ಕೋಲಾರ ಮಾರ್ಗದಲ್ಲಿ ನವದೆಹಲಿಗೆ ರೈಲು ಸಂಚರಿಸಲಿದೆ. ವಾರದಲ್ಲಿ ಎರೆಡು ದಿನ ಸಂಚರಿಸಲಿರುವ ರೈಲು ಇಂದು ಚಿಕ್ಕಬಳ್ಳಾಪುರಗೆ ಆಗಮಿಸಿದ ಮೊದಲ ಎಕ್ಸ್‌ಪ್ರೆಸ್‌ ರೈಲನ್ನು ಕಂಡು ರೈಲು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದರು. ಸಾವಿರಾರು ನಾಗರಿಕರು ರೈಲಿಗೆ ಸ್ವಾಗತ ಕೋರಿದರು.

ಮೊದಲ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದ ಸಂಸದ ವೀರಪ್ಪ ಮೊಯ್ಲಿ ಹಾಗೂ ಶಾಸಕ ಡಾ.ಕೆ.ಸುಧಾಕರ್ ಶುಭ ಕೋರಿದರು. ಮೊದಲದಿನದ ಸಂಚಾರವನ್ನು ಕಂಡು ಸಂತಸ ವ್ಯಕ್ತಪಡಿಸಿದರು ನಾಗರಿಕರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments