Webdunia - Bharat's app for daily news and videos

Install App

ಗಣೇಶನ ಹಬ್ಬಕ್ಕೆ ಹೊಸ ರೂಲ್ಸ್

Webdunia
ಬುಧವಾರ, 19 ಆಗಸ್ಟ್ 2020 (11:10 IST)
ಡೆಡ್ಲಿ ಕೊರೊನಾ ನಡುವೆ ಬಂದಿರುವ ಗಣೇಶ ಹಬ್ಬದ ಆಚರಣೆಗೆ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಹೊಸ ರೂಲ್ಸ್ ಗಳನ್ನು ಸರಕಾರ ಬಿಡುಗಡೆಗೊಳಿಸಿದ್ದು, ನೂತನ ನಿಯಮಾವಳಿ ಪ್ರಕಾರ ಮಾತ್ರ ಗಣೇಶ ಹಬ್ಬ ಮಾಡಬೇಕಾಗಿದೆ.

20 ಜನ ಮಾತ್ರ ಇರಬೇಕು. ಸಭೆ, ಮೆರವಣಿಗೆಗೆ ನಿಷಿದ್ಧ, ಸಾರ್ವಜನಿಕ ಸ್ಥಳದಲ್ಲಿ ಗರಿಷ್ಠ 4 ಅಡಿ, ಮನೆಗಳಲ್ಲಿ 2 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಹುದು.

ಹಳ್ಳಿಗೆ ಒಂದು ಹಾಗೂ ವಾರ್ಡಿಗೆ ಒಂದು ಗಣೇಶ ಮೂರ್ತಿ ಇಡಬೇಕು. ಸ್ಥಳೀಯ ಆಡಳಿತದಿಂದ ಪರವಾನಿಗೆ ಪಡೆದುಕೊಳ್ಳಬೇಕು ಎಂಬಿತ್ಯಾದಿ ಸೂಚನೆಗಳನ್ನು ಕೊಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments