Daily Horoscope

ಅಂತ್ಯ ಸಂಸ್ಕಾರದಲ್ಲಿ ಐವರಿಗಷ್ಟೇ ಭಾಗವಹಿಸಲು ಅವಕಾಶ

Webdunia
ಸೋಮವಾರ, 26 ಏಪ್ರಿಲ್ 2021 (09:58 IST)
ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಸರ್ಕಾರ ಹೊಸ ನಿರ್ಬಂಧ ಹೇರಿದೆ.


ಇನ್ನು ಮುಂದೆ ಅಂತ್ಯ ಸಂಸ್ಕಾರದಲ್ಲಿ ಕೇವಲ ಐದು ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ಎಂದಿದೆ. ಇದಕ್ಕೂ ಮೊದಲು ಕರ್ಫ್ಯೂ ಜಾರಿಗೆ ತಂದಿದ್ದಾಗ 20 ಮಂದಿಗೆ ಅವಕಾಶವಿತ್ತು.

ಆದರೆ ಇನ್ನು ಮುಂದೆ ಸಾಮಾನ್ಯ ರೋಗದಿಂದ ಮೃತಪಟ್ಟರೂ ಅಂತ್ಯ ಸಂಸ್ಕಾರದಲ್ಲಿ ಐದು ಮಂದಿ ಮಾತ್ರ ಭಾಗವಹಿಸಬಹುದಾಗಿದೆ. ಈ ಬಗ್ಗೆ ಕಂದಾಯ ಇಲಾಖೆ ಹೊಸ ನಿಯಮ ಜಾರಿ ಮಾಡಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments