Webdunia - Bharat's app for daily news and videos

Install App

ಶೀರೂರು ಶ್ರೀಗಳ ಸಾವಿಗೆ ಹೊಸ ವದಂತಿ: ಮೂಲ ಮಠದಲ್ಲಿ ಈಗ ಬಾಟಲಿ ರಹಸ್ಯ

Webdunia
ಭಾನುವಾರ, 22 ಜುಲೈ 2018 (14:25 IST)
ಶೀರೂರು ಶ್ರೀಗಳ ಸಾವಿನ ಪ್ರಕರಣ ದಿನದಿಂದ ದಿನಕ್ಕೆ ಹೊಸ, ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೊಸ ಟ್ವಿಸ್ಟ್​​ ಸಿಕ್ಕಿದೆ. ಅದು ಶೀರೂರು ಮೂಲ ಮಠದಲ್ಲಿ ಸಿಕ್ಕ ಬಾಟಲಿ. ರಹಸ್ಯ ಶೀರೂರು ಮೂಲ ಮಠದಲ್ಲಿ ಒಂದು ಬಾಟಲಿ ಸಿಕ್ಕಿದ್ದು, ಬಾಟಲಿಯಲ್ಲಿ ವಿಷವಿತ್ತು ಎಂಬ ವದಂತಿ ಈಗ ಎಲ್ಲೆಡೆ ಹರಿದಾಡುತ್ತಿದೆ. Morinzhi ಹೆಸರಿನ ಡ್ರಿಂಕ್ ಬಾಟಲಿ ಲಭ್ಯವಾಗಿದ್ದು, ಗೋಡಂಬಿ ಜ್ಯೂಸ್ ಎಂದು ರಮ್ಯಾ ಶೆಟ್ಟಿ ಶ್ರೀಗಳಿಗೆ ಕುಡಿಸಿದ್ದಳು ಎಂಬ ಶಂಕೆ ವ್ಯಕ್ತವಾಗುತ್ತಿದೆ.

 ಆದರೆ ಇದು ಆರೋಗ್ಯ ವೃದ್ಧಿ ಪಾನೀಯದ ಬಾಟಲಿಯಾಗಿದ್ದು, ಗೋಡಂಬಿ ಜ್ಯೂಸ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಾಸ್ತವದಲ್ಲಿ ಅದು ಶಕ್ತಿವರ್ಧಕ ಪಾನೀಯದ ಬಾಟಲ್ಆಗಿದ್ದು, ಸ್ವಾಮೀಜಿಯೇ ರಮ್ಯಾ ಅವರಿಂದ ತರಿಸಿಕೊಂಡು ಪಾನೀಯ ಕುಡಿಯುತ್ತಿದ್ದರು ಎನ್ನುವ ಚರ್ಚೆ ಕೂಡಾ ನಡೆಯುತ್ತಿದೆ. ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments