Webdunia - Bharat's app for daily news and videos

Install App

ಒಂದು ವಾರದಲ್ಲಿ ನೂತನ ಮರಳು ನೀತಿ ಪ್ರಕಟ- ಡಿಸಿಎಂ ಪರಮೇಶ್ವರ್

Webdunia
ಶನಿವಾರ, 12 ಜನವರಿ 2019 (12:02 IST)
ಬೆಂಗಳೂರು : ನೂತನ ಮರಳು ನೀತಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ‘ಲೋಕೋಪಯೋಗಿ ಇಲಾಖೆಯ ಮೂಲಕ ಮರಳು ಬ್ಲಾಕ್ ಗಳನ್ನು ಹಂಚಿಕೆ ಮಾಡುವಲ್ಲಿ ಹಲವಾರು ಅಡೆತಡೆಗಳು ಉಂಟಾಗಿದ್ದವು. ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಪರಿಗಣಿಸಿ ಟೆಂಡರ್ ನೀಡಿದ ಹಲವಾರು ದೂರುಗಳು ಬಂದಿದ್ದವು’ ಎಂದು ಹೇಳಿದ್ದಾರೆ.


ಹಾಗಾಗಿ ‘ಇ ಟೆಂಡರ್ ಮೂಲಕವೇ ಮರಳುಗಾರಿಕೆ ಟೆಂಡರ್ ನೀಡುವುದನ್ನು ಮತ್ತಷ್ಟು ಬಿಗಿಗೊಳಿಸಿ ಹೊಸ ಮರಳು ನೀತಿ ರೂಪಿಸಲು ಹಲವಾರು ಸಲಹೆಗಳು ಕೇಳಿಬಂದಿವೆ. ಒಂದು ವಾರದಲ್ಲಿ ಹೊಸ ನೀತಿ ಪ್ರಕಟಗೊಳ್ಳಲಿದೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
           

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments