Webdunia - Bharat's app for daily news and videos

Install App

ಬೈಎಲೆಕ್ಷನ್ ನಲ್ಲಿ ಸೋತರೂ ಅಧಿಕಾರ ಪಡೆಯಲು ಎಂಟಿಬಿ ನಾಗರಾಜ್ ರಿಂದ ಹೊಸ ತಂತ್ರ

Webdunia
ಸೋಮವಾರ, 10 ಫೆಬ್ರವರಿ 2020 (10:28 IST)
ಬೆಂಗಳೂರು : ಬೈಎಲೆಕ್ಷನ್ ನಲ್ಲಿ ಸೋತರೂ ಅಧಿಕಾರ ಗಿಟ್ಟಿಸಿಕೊಳ್ಳಲು ಸೋತ ಮಾಜಿ ಶಾಸಕರು ಲೆಕ್ಕಚಾರ ಹಾಕಿದ್ದು, ಆ ಮೂಲಕ ಸಿಎಂ ಗೆ ಒತ್ತಡ ಹೇರಲು ಹೊಸ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.


ಸಚಿವ ಸಂಪುಟದಲ್ಲಿ ಸ್ಥಾನ ಕೊಡದಿದ್ದರೂ ತೊಂದರೆ ಇಲ್ಲ. ಬಿಡಿಎ ಅಧ್ಯಕ್ಷ ಸ್ಥಾನ ಪಡೆಯಲು ಎಂಟಿಬಿ ನಾಗರಾಜ್ ಸ್ಕೆಚ್ ಹಾಕಿದ್ದು, ಆ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.


ಈಗಾಗಲೇ ಕಾನೂನು ತೊಡಕಿನ ಬಗ್ಗೆ ಎಂಟಿಬಿ ನಾಗರಾಜ್ ರಾಜ್ಯದ ನಿವೃತ್ತ ನ್ಯಾಯಾಮೂರ್ತಿಗಳಿಂದ ಮಾಹಿತಿ ಸಂಗ್ರಹ ಮಾಡುತ್ತಿದ್ದು, ಅಧಿಕಾರ ಪಡೆಯಬಹುದೆಂದು ನಿವೃತ್ತ ಜಡ್ಜ್ ಎಂಟಿಬಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸುಮಾರು 20 ಪುಟಗಳ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments