Webdunia - Bharat's app for daily news and videos

Install App

ಜೋಡಿ ಹತ್ಯೆ ಪ್ರಕರಣ: ಮಹತ್ವದ ಸುಳಿವು

Webdunia
ಬುಧವಾರ, 28 ಸೆಪ್ಟಂಬರ್ 2016 (06:38 IST)
ವಸಂತನಗರದಲ್ಲಿ ಸೋಮವಾರ ಮುಂಜಾನೆ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಹತ್ಯೆ ಬಳಿಕ ಮನೆ ಮಾಲೀಕ, ಉದ್ಯಮಿ ಸಂಪತ್ ರಾಜ್ ಅವರ ರಾಸಾಯನಿಕ  ಉತ್ಪನ್ನಗಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರು ನಾಪತ್ತೆಯಾಗಿದ್ದಾರೆ. ಹೀಗಾಗಿ ಕೊಲೆ ಹಿಂದೆ ಅವರಿಬ್ಬರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
 
ಹತ್ಯೆ ಹಿಂದೆ ವೈಯಕ್ತಿಕ ದ್ವೇಷ ಮತ್ತು ಹಣಕಾಸಿನ ವಿಚಾರವಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. 
 
ಹತ್ಯೆ ಬಳಿಕವೂ ಪದೇ ಪದೇ ಚುಚ್ಚಿರುವುದು ಇದು ಕೇವಲ ಹಣಕ್ಕಾಗಿ ಮಾತ್ರವಲ್ಲ ವೈಯಕ್ತಿಕ ದ್ವೇಷದಿಂದ ನಡೆದ ಕೃತ್ಯ ಎಂಬುದಕ್ಕೆ ಪುಷ್ಠಿ ದೊರಕಿದೆ.
 
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ವಸಂತ ನಗರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಸೋಮವಾರ ಮುಂಜಾನೆ ಈ ಘೋರ ಕೃತ್ಯ ನಡೆದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments