Webdunia - Bharat's app for daily news and videos

Install App

ವಿದ್ಯಾವಾರಿಧಿ ಹಾಸ್ಟೆಲ್ ಮಕ್ಕಳ ಸಾವು ಪ್ರಕರಣಕ್ಕೆ ಟ್ವಿಸ್ಟ್

Webdunia
ಶುಕ್ರವಾರ, 10 ಮಾರ್ಚ್ 2017 (09:39 IST)
ಮಾಜಿ ಶಾಸಕ ಕಿರಣ್ ಕುಮಾರ್`ಗೆ ಸೇರಿದ ತುಮಕೂರು ಜಿಲ್ಲೆಯ ಹುಳಿಯಾರುವಿನ ವಿದ್ಯಾವಾರಿದಿ ಶಾಲೆಯಲ್ಲಿ ಆಹಾರ ಸೇವಿಸಿ ಮೂವರು ಮಕ್ಕಳು ಮೃತಪಟ್ಟ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಘಟನೆಯ ಸುತ್ತ ಅನುಮಾನಗಳ ಹುತ್ತ ಬೆಳೆದು ನಿಂತಿದೆ.


ನಿಜವಾಗಿಯೂ ಫುಡ್ ಪಾಯ್ಸನಿಂಗ್ ಆಗಿ ವಿದ್ಯಾರ್ಥಿಗಳು ಮೃತಪಟ್ಟರಾ ಅಥವಾ ಯಾರಾದರೂ  ಉದ್ದೇಶಪೂರ್ವಕವಾಗಿಯೇ ವಿಷ ಬೆರೆಸಿದರಾ? ಎಂಬ ಅನುಮಾನ ಮೂಡತೊಡಗಿದೆ.

ಅನೈತಿಕ ಸಂಬಂಧದ ಹೊಗೆ: ಸ್ಥಳೀಯ ಮಾಧ್ಯಮವೊಂದರ ವರದಿ ಪ್ರಕಾರ, ಕಾಲೇಜಿನ ಉಚ್ಚಾಟಿತ ಪ್ರಾಶುಪಾಲರು ಮತ್ತು ಹಾಸ್ಟೆಲ್ ಮಹಿಳಾ ಸಿಬ್ಬಂದಿಯೊಬ್ಬರ ನಡುವೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಗಲಾಟೆ ನಡೆದಿತ್ತಂತೆ. ಬಳಿಕ ಪ್ರಾಂಶುಪಾಲರನ್ನ ಶಾಲೆಯಿಂದ ಹೊರಹಾಕಲಾಗಿತ್ತಂತೆ. ಹೀಗಾಗಿ, ಉಚ್ಚಾಟಿತ ಪ್ರಾಂಶುಪಾಲರೇ ಈ ಕೃತ್ಯ ಸಗಿರುವ ಅನುಮಾನ ಮೂಡಿದ್ದು, ಪೊಲೀಸರು ಮಾಜಿ ಪ್ರಾಂಶುಪಾಲನ ಹುಡುಕಾಟದಲ್ಲೂ ತೊಡಗಿದ್ದಾರೆ ಎನ್ನಲಾಗಿದೆ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments