Webdunia - Bharat's app for daily news and videos

Install App

ನ್ಯೂ ಇಯರ್ ಪಾರ್ಟಿ ಇಫೆಕ್ಟ್: ಅಬಕಾರಿ ಇಲಾಖೆಗೆ ಲಾಭವೋ ಲಾಭ

Krishnaveni K
ಬುಧವಾರ, 1 ಜನವರಿ 2025 (09:23 IST)
ಬೆಂಗಳೂರು: ಹೊಸ ವರ್ಷದ ಆಚರಣೆ ನಿಮಿತ್ತ ಜನ ಮುಗಿಬಿದ್ದು ಎಣ್ಣೆ ಖರೀದಿ ಮಾಡಿದ್ದು ಇದರಿಂದಾಗಿ ಅಬಕಾರಿ ಇಲಾಖೆಗೆ ಭಾರೀ ಲಾಭವಾಗಿದೆ ಎಂದು ತಿಳಿದುಬಂದಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಹೊಸ ವರ್ಷದ ಸಂಭ್ರಮಾಚರಣೆ ಜೋರಾಗಿಯೇ ನಡೆದಿದೆ. ಪಾನ ಪ್ರಿಯರು ಕುಡಿದು, ಕುಣಿದು ಕುಪ್ಪಳಿಸಿ ಎಂಜಾಯ್ ಮಾಡಿದ್ದಾರೆ. ಹಲವೆಡೆ ಅಸಭ್ಯ ವರ್ತನೆ ಬಗ್ಗೆ ವರದಿಗಳಾಗಿವೆ.

ಅದೇನೇ ಇದ್ದರೂ ಅಬಕಾರಿ ಇಲಾಖೆಗೆ ಮಾತ್ರ ಇದರಿಂದ ಭರ್ಜರಿ ಲಾಭವೇ ಆಗಿದೆ. ನಿನ್ನೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮದ್ಯ ಖರೀದಿಯಲ್ಲಿ ದಾಖಲೆಯಾಗಿದ್ದು ಬರೋಬ್ಬರಿ 300 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು ದುಪ್ಪಟ್ಟಾಗಿದೆ.

ಕೇವಲ ನಿನ್ನೆ ಮಾತ್ರವಲ್ಲ, ಕಳೆದ ಎರಡು ದಿನಗಳಿಂದಲೇ ಹಲವರು ಮದ್ಯ ಖರೀದಿ ಮಾಡಲು ಶುರು ಮಾಡಿದ್ದರು. ಒಟ್ಟು 10,27, 060 ಬಾಕ್ಸ್ ಮದ್ಯ ಮಾರಾಟವಾಗಿದ್ದು ಕಳೆದ ಎರಡು ದಿನಗಳಲ್ಲಿ ಒಟ್ಟು 408 ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments