Webdunia - Bharat's app for daily news and videos

Install App

ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶು ಕಿಡ್ನಾಪ್ ಮಾಡಿದಳು!

Webdunia
ಭಾನುವಾರ, 11 ನವೆಂಬರ್ 2018 (15:18 IST)
ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ವೇಷದಲ್ಲಿ ಬಂದು ನವಜಾತ ಶಿಶುವನ್ನ ಕಿಡ್ನಾಪ್ ಮಾಡಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸರಕಾರ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಮಾರಲದಿನ್ನಿ ತಾಂಡದ ನಿವಾಸಿ ಭಾಗ್ಯ ಎನ್ನುವವರಿಗೆ ಗಂಡು ಮಗು ಜನಿಸಿತ್ತು. ತಾಯಿ-ಮಗು ಆರೋಗ್ಯವಾಗಿದ್ದರು. ಆದ್ರೆ ನರ್ಸ್ ವೇಷದಲ್ಲಿ ಬಂದ ಮಹಿಳೆ ನವಜಾತ ಶಿಶುವಿಗೆ ಪೋಲಿಯೋ ಲಸಿಕೆ ಹಾಕಿಸಿಕೊಂಡು ಬರುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾರೆ.

ಹೋಗಿ ತುಂಬಾ ಸಮಯವಾದರೂ ಮಗುವನ್ನು ವಾಪಾಸ್ ಕರೆದುಕೊಂಡು ಬರದಿರುವಾಗ ಆತಂಕಗೊಂಡ ಪೋಷಕರು ಪೋಲಿಯೋ ವಿಭಾಗಕ್ಕೆ‌ ಹೋಗಿ ವಿಚಾರಿಸಿದ್ದಾರೆ. ಆ ವೇಳೆ ಮಹಿಳೆ ನರ್ಸ್ ವೇಷದಲ್ಲಿ ಮಗುವನ್ನು ಅಪಹರಣ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. 

ಇತ್ತ ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಹಾಗೂ ಯಾವುದೇ ಭದ್ರತೆ ಇಲ್ಲದೆ ಇರುವುದೇ ಘಟನೆಗೆ ಕಾರಣ ಎಂದು ಪೋಷಕರು, ಆಸ್ಪತ್ರೆ ಸಿಬ್ಬಂದಿ ಹಾಗೂ ಮೇಲಾಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಲ್ಮೀಕಿ ನಿಗಮದ ಹಗರಣ: ಬಳ್ಳಾರಿ ಸಂಸದ, ಶಾಸಕರ ರಾಜೀನಾಮೆಗೆ ಬಿ.ಶ್ರೀರಾಮುಲು ಆಗ್ರಹ

ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಸುರ್ಜೇವಾಲ ಬಂದಿದ್ದಾರೆ: ಬಿವೈ ವಿಜಯೇಂದ್ರ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಮುಂದಿನ ಸುದ್ದಿ
Show comments