Webdunia - Bharat's app for daily news and videos

Install App

ನವಜಾತ ಶಿಶುವಿನ ಹತ್ಯೆ ಮಾಡಿ ಕಿಟಿಕಿಗೆ ನೇತು ಹಾಕಿದರು!

Webdunia
ಭಾನುವಾರ, 4 ಜುಲೈ 2021 (13:06 IST)
ಬೆಂಗಳೂರು: ನವಜಾತ ಶಿಶುವೊಂದನ್ನು ಹತ್ಯೆ ಮಾಡಿ ಶೌಚಾಲಯದ ಕಿಟಿಕಿಯಲ್ಲಿ ನೇತು ಹಾಕಿದ ಬರ್ಬರ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಸಿಸಿಟಿವಿ ಪರಿಶೋಧಿಸಿದ ಪೊಲೀಸರಿಗೆ ಘಟನೆಗೆ ಕೆಲವೇ ಕ್ಷಣಗಳ ಮೊದಲು ಮಹಿಳೆಯೊಬ್ಬಳು ಮಗುವನ್ನು ಹೊತ್ತು ಶೌಚಾಲಯದೊಳಕ್ಕೆ ಹೋಗುವ ದೃಶ್ಯ ಕಾಣಿಸಿದೆ.

ಈ ಮಹಿಳೆಯೇ ಮಗುವನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಶಂಕಿತ ಮಹಿಳೆಗಾಗಿ ಹುಡುಕಾಟ ನಡೆಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments