Webdunia - Bharat's app for daily news and videos

Install App

ತೋಪಿನಲ್ಲಿ ಯುವತಿ ಮೇಲೆ ಹೊಸಕೋಟೆ ರೇಪ್!

Webdunia
ಶುಕ್ರವಾರ, 26 ನವೆಂಬರ್ 2021 (14:58 IST)
ದೇವನಹಳ್ಳಿ : ಡ್ರಾಪ್ ಕೊಡುವುದಾಗಿ ಹೇಳಿ ಬೈಕ್ನಲ್ಲಿ ಕರೆದೊಯ್ದು ಇಬ್ಬರು ಅಪರಿಚಿತರು ಯುವತಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.
ಹೊಸಕೋಟೆ ಬಳಿಯ ನೀಲಗಿರಿ ತೋಪಿನ ಬಳಿ ಕರೆದೊಯ್ದು ದುಷ್ಕೃತ್ಯ ಎಸಗಲಾಗಿದೆ. 38 ವರ್ಷದ ಇನ್ನೂ ಮದುವೆಯಿಲ್ಲದೆ ಯುವತಿಯ ಮೇಲೆ ಅಪರಿಚಿತರು ಪೈಶ್ಯಾಚಿಕ ಕೃತ್ಯ ಮೆರೆದಿದ್ದಾರೆ. ನವೆಂಬರ್ 14 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
 ಕಳೆದ 14 ರ ಸಂಜೆ ವಾಕಿಂಗ್ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಸಂತ್ರಸ್ಥೆಯನ್ನು ಮನೆ ಬಳಿ ಬಿಡೋದಾಗಿ ನಂಬಿಸಿ ಬೈಕ್ನಲ್ಲಿ ಕೂರಿಸಿಕೊಂಡು ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ಕೃತ್ಯದ ನಂತರ ಸಂತ್ರಸ್ಥೆಯನ್ನ ನೀಲಗಿರಿ ತೂಪಿನಲ್ಲೇ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಸದ್ಯ ಸ್ಥಳೀಯರ ಸಹಾಯದಿಂದ ಸಂತ್ರಸ್ಥೆ ಮನೆಗೆ ವಾಪಸ್ ಬಂದಿದ್ದಾರೆ.
ಘಟನೆ ನಡೆದ ರಾತ್ರಿ ಹತ್ತು ಗಂಟೆಯಾದರೂ ಮಗಳು ಮನೆಗೆ ಬಾರದ ಕಾರಣ ಮಗಳು ನಾಪತ್ತೆಯಾಗಿರೋ ಬಗ್ಗೆ ಸಂತ್ರಸ್ಥೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಮುಂಜಾನೆ ಮೂರು ಗಂಟೆಗೆ ಮಗಳು ಮನೆಗೆ ಬಂದದನ್ನು ಕಂಡು ವಿಚಾರಿಸಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ಥೆ ತಂದೆಯಿಂದ ಇದೇ 15 ರಂದು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments