ಹೊಸಬರಿಗೆ ಅವಕಾಶ ಮಾಡಿಕೊಡಬೇಕು : ರೇಣುಕಾಚಾರ್ಯ

Webdunia
ಗುರುವಾರ, 28 ಏಪ್ರಿಲ್ 2022 (15:31 IST)
ಬೆಂಗಳೂರು : ಸಂಪುಟದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿ ಇವೆ. ಅವುಗಳನ್ನು ಬೇರೆಯವರು ಹೆಚ್ಚುವರಿಯಾಗಿ ನಿರ್ವಹಣೆ ಮಾಡುತ್ತಾರೆ.

ಅವರ ಬದಲು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಅಗ್ರೆಸ್ಸಿವ್ ಆಗಿ ಕೆಲಸ ಮಾಡುತ್ತಾರೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸಂಪುಟ ವಿಳಂಬಕ್ಕೆ ಅಸಮಾದಾನ ವ್ಯಕ್ತಪಡಿಸಿದ ಶಾಸಕರು, ಸಂಘಟನೆ ಹಾಗೂ ಸರ್ಕಾರಕ್ಕೆ ಹೆಸರು ಬರುತ್ತದೆ. ಐದು ಸ್ಥಾನಗಳು ಖಾಲಿ ಇವೆ.

ಸಂಪುಟ ವಿಸ್ತರಣೆ ಇಷ್ಟೊಂದು ವಿಳಂಬ ಮಾಡಬಾರದಿತ್ತು. ಚುನಾವಣೆಗೆ ಇನ್ನು 8-9 ತಿಂಗಳು ಮಾತ್ರ ಬಾಕಿ ಇದೆ. ಚುನಾವಣೆ ದೃಷ್ಟಿಯಿಂದ ಸಂಪುಟ ವಿಸ್ತರಣೆ ಆಗಬೇಕು ಎಂದು ಒತ್ತಾಯಿಸಿದರು. 

ಇದೇ ವೇಳೆ ಹಾಲಿ ಸಚಿವರ ವಿರುದ್ಧ ಮತ್ತೆ ಸಿಡಿದೆದ್ದ ರೇಣುಕಾಚಾರ್ಯ, ಬರೀ ನಾಮಕಾವಸ್ತೆಗೆ ಮಾತ್ರ ಸಚಿವರಾಗಬಾರದು. ಜಿಲ್ಲಾ ಮಂತ್ರಿ ಆದಮೇಲೆ ಜಿಲ್ಲೆಯ ಸಮಸ್ಯೆ ಸರಿಪಡಿಸಬೇಕು. ತಾಲೂಕು ಜಿಲ್ಲೆಯಲ್ಲಿ ಓಡಾಡಿ ಪಕ್ಷ ಸಂಘಟನೆ ಸರ್ಕಾರದ ವರ್ಚಸ್ಸು ಹೆಚ್ಚು ಮಾಡಬೇಕು.

ಬಿಲಿಯನೇರ್ಗಳ ಪಟ್ಟಿಯಲ್ಲಿ ಅದಾನಿಗಿಂತ ಮೊದಲಿನ ಸ್ಥಾನದಲ್ಲಿಒ  ಟೆಸ್ಲಾ ಮುಖ್ಯಸ್ಥ ಎಲೋನ್ ಮಸ್ಕ್(19 ಲಕ್ಷ ಕೋಟಿ ರೂ.), ಅಮೇಜಾನ್ ಸಂಸ್ಥಾಪಕ ಜೆಫ್ ಬೆಜೋಸ್(12.5 ಲಕ್ಷ ಕೋಟಿ ರೂ.), ಫ್ರಾನ್ಸಿನ ಉದ್ಯಮಿ ಎಲ್ವಿಎಂಎಚ್ ಮುಖ್ಯಸ್ಥ ಬರ್ನಾರ್ಡ್ ಅರ್ನಾಲ್ಟ್(10.2 ಲಕ್ಷ ಕೋಟಿ ರೂ.) ಮತ್ತು ಬಿಲ್ ಗೇಟ್ಸ್ ಹೆಸರುಗಳಿವೆ.

ಆದರೆ ಅವರೆಲ್ಲರ ಆಸ್ತಿ ನಿರಂತರವಾಗಿ ಕುಸಿಯುತ್ತಿದೆ. ಆದರೆ ಅದಾನಿ ನಿರಂತರವಾಗಿ ಏರಿಕೆ ಕಾಣುತ್ತಿದೆ. ಗೌತಮ್ ಅದಾನಿ ಸಂಪತ್ತು ಈ ವೇಗದಲ್ಲೇ ಸಾಗಿದರೆ ಶೀಘ್ರದಲ್ಲೇ ಅವರು ವಿಶ್ವದ ಮೂರನೇ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments