Webdunia - Bharat's app for daily news and videos

Install App

ಮದುವೆಯಾಗಿ ಮೂರು ದಿನಕ್ಕೆ, ಮೀನು ನುಂಗಿ ಮಸಣ ಸೇರಿದ

Webdunia
ಗುರುವಾರ, 2 ಫೆಬ್ರವರಿ 2017 (09:49 IST)
ಆಕಸ್ಮಿಕವಾಗಿ ಮೀನು ನುಂಗಿದ ಯುವಕನೋರ್ವ ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ ರಾಣೆ ಬೆನ್ನೂರಿನಲ್ಲಿ ನಡೆದಿದೆ.

 
ತಾಲ್ಲೂಕಿನ ನೂಕಾಪುರ ತಾಂಡಾದ ನಿವಾಸಿ ಕೃಷ್ಣಪ್ಪ ಆನಪ್ಪ ಕೇತಾವತ (24)ಮೃತ ಯುವಕನಾಗಿದ್ದಾನೆ.
 
ಚೌಡಯ್ಯದಾನಪುರ ಬಳಿ ತುಂಗಭದ್ರಾ ನದಿಪಾತ್ರದಲ್ಲಿ ಮೀನು ಹಿಡಿಯಲು ಹೋಗಿದ್ದ ಕೃಷ್ಣಪ್ಪನಿಗೆ ಬಾಂಬೈ ಕಾಟ್ಲಾ  ಜಾತಿಯ ಮೀನು ಸಿಕ್ಕಿತ್ತು. ಅದನ್ನು ಬಾಯಲ್ಲಿ ಹಿಡಿದುಕೊಂಡು ಮತ್ತೊಂದು ಮೀನು ಹಿಡಿಯಲು ಮುಂದಾದಾಗ ಜಾರಿದ ಮೀನು ಗಂಟಲ ಒಳಗೆ ಹೋಗಿ ಉಸಿರುಗಟ್ಟಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
 
ಕಳೆದ ಮೂರು ದಿನಗಳ ಹಿಂದಷ್ಟೇ ಆತನಿಗೆ ಮದುವೆಯಾಗಿದ್ದು, ಪತ್ನಿ ಮತ್ತು ಪರಿವಾರದವರ ಆಕ್ರಂದನ ಮುಗಿಲು ಮುಟ್ಟಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments