Webdunia - Bharat's app for daily news and videos

Install App

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ 13 ಸಚಿವರು

Webdunia
ಭಾನುವಾರ, 19 ಜೂನ್ 2016 (16:54 IST)
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 9 ಸಂಪುಟ ದರ್ಜೆ ಸಚಿವರು ಹಾಗೂ ನಾಲ್ವರು ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸಚಿವ ಸಂಪುಟಕ್ಕೆ 13 ನೂತನ ಸಚಿವರ ಸೇರ್ಪಡೆಯಾಗಿದ್ದು ರಾಜ್ಯಪಾಲ ವಿ.ಆರ್.ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. 
 
ಸಂಪುಟ ದರ್ಜೆ ಸಚಿವರು:
 
ತನ್ವೀರ್​ ಸೇಠ್​(ನರಸಿಂಹರಾಜ ಕ್ಷೇತ್ರದ ಶಾಸಕ)
ಎಸ್​.ಎಸ್​ ಮಲ್ಲಿಕಾರ್ಜುನ್ (ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ)
ರಮೇಶ್​ ಜಾರಕಿಹೊಳಿ (ಗೋಕಾಕ್​ ಕ್ಷೇತ್ರದ ಶಾಸಕ)
ಬಸವರಾಜ ರಾಯರೆಡ್ಡಿ (ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ)
ಕಾಗೋಡು ತಿಮ್ಮಪ್ಪ (ಸಾಗರ ಕ್ಷೇತ್ರದ ಶಾಸಕ)
ರಮೇಶ್​ ಕುಮಾರ್​(ಶ್ರೀನಿವಾಸಪುರ ಕ್ಷೇತ್ರದ ಶಾಸಕ)
ಸಂತೋಷ್ ಲಾಡ್​(ಕಲಘಟಗಿ ಕ್ಷೇತ್ರದ ಶಾಸಕ)
ಎಚ್​.ವೈ. ಮೇಟಿ (ಬಾಗಲಕೋಟೆ ಕ್ಷೇತ್ರದ ಶಾಸಕ)
ಎಂ.ಆರ್​.ಸೀತಾರಾಮ್​ (ವಿಧಾನ ಪರಿಷತ್​ ಸದಸ್ಯ)
 
ರಾಜ್ಯ ಸಚಿವರು:
 
ರಾಗಿ ಪ್ರಿಯಾಂಕ್​ ಖರ್ಗೆ(ಚಿತ್ತಾಪುರ ಕ್ಷೇತ್ರದ ಶಾಸಕ)
ರುದ್ರಪ್ಪ ಲಮಾಣಿ(ಹಾವೇರಿ ಕ್ಷೇತ್ರದ ಶಾಸಕ)
ಈಶ್ವರ ಖಂಡ್ರೆ( ಬೀದರ್​ ಜಿಲ್ಲೆ ಭಾಲ್ಕಿ ಕ್ಷೇತ್ರದ ಶಾಸಕ)
ಪ್ರಮೋದ್​ ಮಧ್ವರಾಜ್​(ಉಡುಪಿ ಕ್ಷೇತ್ರದ ಶಾಸಕ) 

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments