Webdunia - Bharat's app for daily news and videos

Install App

ನವ ದಂಪತಿಗಳಿಗೆ ಖಳನಾಯಕಿಯಾಗಿರೋ ಹುಡುಗಿಯ ತಾಯಿ?

Webdunia
ಬುಧವಾರ, 24 ಅಕ್ಟೋಬರ್ 2018 (22:42 IST)
ಅಂತರ್ಜಾತಿ ಪ್ರೇಮ ವಿವಾಹವಾಗಿದ್ದ ದಂಪತಿಯನ್ನ ಯುವತಿಯ ತಾಯಿಯೇ ಬೇರ್ಪಡಿಸಿರೋ ಆರೋಪ ಕೇಳಿಬಂದಿದೆ. ನವ ದಂಪತಿಗಳಿಗೆ ಖಳನಾಯಕಿಯಾಗಿರೋ ಹುಡುಗಿಯ ತಾಯಿಯ ಕೃತ್ಯದಿಂದ ಹುಡುಗ ನಲುಗುವಂತಾಗಿದೆ.

ಮೇ 13 ರಂದು ಶ್ರೀಧರ್ (28) ಪ್ರೀಯಾ (18) ವಿವಾಹವಾಗಿದ್ದರು. ಬೆಂಗಳೂರಿನ ಮಾದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿವಾಹವಾಗಿದ್ದ ಯುವ ಜೋಡಿಯು, ವಿವಾಹ ನಂತರ ಹುಡುಗನ ಮನೆಯಿಂದ ಯುವತಿಯನ್ನ ಯುವತಿ ತಾಯಿ ವಿಜಯಲಕ್ಷ್ಮಿ ಬಾಯಿ ಕರೆದೊಯ್ದಿದ್ದರು.

ಯುವತಿ ಪ್ರಿಯಾಳನ್ನು ಮತ್ತೆ ವಿಜಯಲಕ್ಷ್ಮಿ ಬಾಯಿ ಸಹೋದರನೊಂದಿಗೆ ಮರು ಮದುವೆ ಮಾಡಿಸಿದ್ದಳು.  ಮುರುಘಾ ಮಠದಲ್ಲಿ ವಿವಾಹ ಮಾಡಿಸಿದ್ದ ಯುವತಿ ತಾಯಿಯು, ಸಹೋದರ ಮಾವ ರಾಘವೇಂದ್ರ ಜೊತೆ ಮರು ಮದುವೆ ಮಾಡಿಸಿದ್ದಳು.
ಮನೆಯವರ ಕಿರುಕುಳಕ್ಕೆ ಬೇಸತ್ತು ಮತ್ತೆ ಮನೆ ಬಿಟ್ಟು ಬಂದಿದ್ದ ಯುವತಿ ಪ್ರೀಯಾ, ಮತ್ತೆ ವಿವಾಹದ ರಿಜಿಸ್ಟರ್  ಶ್ರೀಧರ್ ಮತ್ತು ಪ್ರೀಯ ಎಂದು ಮಾಡಿಸಿದ್ದರು.

ಹಿರಿಯೂರಿನಲ್ಲಿ ಸಂಸಾರ ಮಾಡುತ್ತಿದ್ದ ನವ ದಂಪತಿ ಅನ್ಯೋನ್ಯವಾಗಿದ್ದರು. ಅಕ್ಟೋಬರ್ 2 ರಂದು ಮತ್ತೆ ಆಸ್ಪತ್ರೆಗೆಂದು ಬಂದಾಗ ಬಲವಂತವಾಗಿ ತಾಯಿ ಜಯಲಕ್ಷ್ಮಿ  ಯುವತಿ ಪ್ರಿಯಾಳನ್ನು ಎಳೆದೊಯ್ದ ಆರೋಪ ಕೇಳಿಬಂದಿದೆ.
ಪತ್ನಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಪತಿ ಶ್ರೀಧರ್ ನ್ಯಾಯ ಬೇಡುತ್ತಿದ್ದಾನೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments