ಮೊಬೈಲ್ ಸ್ಪೋಟಕ್ಕೆ ನವವಿವಾಹಿತೆ ಬಲಿ

Webdunia
ಸೋಮವಾರ, 18 ಫೆಬ್ರವರಿ 2019 (14:55 IST)
ಮನೆಯಲ್ಲಿದ್ದ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಕಿ ತಗುಲಿ ನವವಿವಾಹಿತ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಮಾಬುಕಳ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಅಶ್ವಿನಿ ಕುಂದರ್ (26) ಮೃತ ದುರ್ದೈವಿ. ಉಡುಪಿ ಮೂಲದ ಯುವಕನೊಂದಿಗೆ ಕಳೆದ ಎರಡು ತಿಂಗಳ ಹಿಂದಷ್ಟೆ ವಿವಾಹವಾಗಿದ್ದ ಅಶ್ವಿನಿ ಪಡುಕೆರೆ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿದ್ದರು. ವಿವಾಹದ ಬಳಿಕ ಪತಿಯ ಮನೆಯಲ್ಲಿದ್ದ ಯುವತಿ, ಮಾಬುಕಳದ ತಾಯಿ ಮನೆ ಬಳಿ ನಡೆಯಲಿದ್ದ ದೈವಸ್ಥಾನದ ಜಾತ್ರೆ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದರು. 

ರಾತ್ರಿ ವೇಳೆ ಮನೆ ಹೊರಭಾಗದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಬೆಂಕಿ ಅವಘಡ ಸಂಭವಿಸಿದ್ದು ಸಮೀಪದ ಹುಲ್ಲು ಶೇಖರಿಸಿಟ್ಟ ರಾಶಿಗೂ ಬೆಂಕಿ ತಗುಲಿದೆ.

ಮೇಲ್ನೋಟಕ್ಕೆ ಮೊಬೈಲ್ ಸ್ಫೋಟವಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಅಶ್ವಿನಿ ಅವರನ್ನು ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು.

ಚಿಕಿತ್ಸೆ ಪಡೆಯುತ್ತಿದ್ದ ಅವರು ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೋಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಮುಂದಿನ ಸುದ್ದಿ
Show comments