‘ಹತ್ಯೆಗೆ ಪ್ಲ್ಯಾನ್‌ ಎಂಬ ಸುದ್ದಿ ಸುಳ್ಳು’

Webdunia
ಸೋಮವಾರ, 9 ಮೇ 2022 (19:33 IST)
ಬೆಂಗಳೂರಿನಲ್ಲಿ ಹಿಂದೂ ಮುಖಂಡರ ಹತ್ಯೆಯ ಸಂಚು ಸುಳ್ಳು, ಧರ್ಮ ದಂಗಲ್‌ಗೂ, ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಬೆಂಗಳೂರಿನಲ್ಲಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್‌ ಗುಳೇದ್‌ ಸ್ಪಷ್ಟನೆ ನೀಡಿದ್ದಾರೆ..ರಾಜಧಾನಿಯಲ್ಲಿ ಗಲಭೆ ಸೃಷ್ಟಿಸಲು ಪ್ಲ್ಯಾನ್‌ ಮಾಡಲಾಗಿತ್ತು ಎಂಬುದು ಶುದ್ಧ ಸುಳ್ಳು..ಅದರಲ್ಲೂ, ಹಿಂದೂ ಕಾರ್ಯಕರ್ತರ ಹತ್ಯೆಗೆ ಪ್ಲ್ಯಾನ್‌ ಮಾಡಿದ್ದಾರೆ ಅನ್ನೋದೇ ಸುಳ್ಳು..ಯಾವುದೇ ಹಿಂದೂ ಕಾರ್ಯಕರ್ತರ ಹತ್ಯೆಗೆ ಸ್ಕೆಚ್‌ ಹಾಕಿಲ್ಲ..ಬದಲಾಗಿ ವೈಯಕ್ತಿಕ ದ್ವೇಷದಿಂದ ಅಜೀಬುಲ್ಲಾ ಮೇಲೆ ಅಟ್ಯಾಕ್‌ ಮಾಡಲು ಪ್ಲ್ಯಾನ್‌ ಮಾಡಿದ್ರು. ಇದರಲ್ಲಿ ಯಾವುದೇ ಸಂಘಟನೆಯ ಕೈವಾಡವಿಲ್ಲ..ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಡಿಸಿಪಿ ಭೀಮಾಶಂಕರ್‌ ಗುಳೇದ್​​​ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments