Webdunia - Bharat's app for daily news and videos

Install App

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ

Webdunia
ಗುರುವಾರ, 5 ಆಗಸ್ಟ್ 2021 (20:48 IST)
ವಾರ್ಡ್ ಸಮಿತಿಗಳಲ್ಲಿ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತ,ಪದಾಧಿಕಾರಿಗಳಿಗೆ ಅವಕಾಶವಿಲ್ಲ. ಪಕ್ಷದ ಪರ ಒಲವಿದ್ದವರು ಕೂಡ ಸದಸ್ಯರಾಗುವಂತಿಲ್ಲ. ಆದರೆ 
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಆರೋಪಿಸಿದ್ದಾರೆ. ಮಂಗಳೂರಿನ
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಮಂದಿಯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಆದರೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿಕೊಂಡು ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments