Webdunia - Bharat's app for daily news and videos

Install App

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ

Webdunia
ಗುರುವಾರ, 5 ಆಗಸ್ಟ್ 2021 (20:48 IST)
ವಾರ್ಡ್ ಸಮಿತಿಗಳಲ್ಲಿ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತ,ಪದಾಧಿಕಾರಿಗಳಿಗೆ ಅವಕಾಶವಿಲ್ಲ. ಪಕ್ಷದ ಪರ ಒಲವಿದ್ದವರು ಕೂಡ ಸದಸ್ಯರಾಗುವಂತಿಲ್ಲ. ಆದರೆ 
ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಆರೋಪಿಸಿದ್ದಾರೆ. ಮಂಗಳೂರಿನ
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ನಡೆಸಿದ ಅವರು, 60 ವಾರ್ಡ್‌ಗಳ ಸಮಿತಿಗೆ ಸುಮಾರು 1,278 ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ 600 ಮಂದಿಯ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಆದರೆ ಆಯ್ಕೆ ಮಾಡಲಾದ ಸದಸ್ಯರ ಪೈಕಿ ಶೇ.90ರಷ್ಟು ಮಂದಿ ಬಿಜೆಪಿ ಸದಸ್ಯರಾಗಿದ್ದಾರೆ. ಇದು ನಿಯಮಗಳಿಗೆ ವಿರುದ್ಧವಾಗಿದ್ದು, ತಕ್ಷಣ ಈ ಪಟ್ಟಿಯನ್ನು ರದ್ದುಪಡಿಸಿಕೊಂಡು ರಾಜಕೀಯೇತರ ವ್ಯಕ್ತಿಗಳನ್ನು ಒಳಗೊಂಡ ವಾರ್ಡ್ ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments