Webdunia - Bharat's app for daily news and videos

Install App

ಮುಂದಿನ ಸಿಎಂ ಶ್ರೀಕಂಠೇಗೌಡ ರಂತೆ

Webdunia
ಮಂಗಳವಾರ, 15 ಮಾರ್ಚ್ 2022 (15:47 IST)
ಆಮ್​ ಆದ್ಮಿ ಪಕ್ಷದಿಂದ ಕೆ.ಟಿ.ಶ್ರೀಕಂಠೇಗೌಡರು ಸಿಎಂ ಅಭ್ಯರ್ಥಿಯಾದರೆ?!
 
ಹೀಗೊಂದು ಸ್ವಾರಸ್ಯಕರ ಚರ್ಚೆಗೆ ಮೇಲ್ಮನೆ ವೇದಿಕೆಯಾಯಿತು. ಬಜೆಟ್​ ಕುರಿತು ಸೋಮವಾರ ಮಾತನಾಡುತ್ತಿದ್ದ ಜೆಡಿಎಸ್​ನ ಶ್ರೀಕಂಠೇಗೌಡ, ಉತ್ತಮ ಶಿಕ್ಷಣ ನೀಡಲು ದೆಹಲಿಯಲ್ಲಿ ಕ್ರೇಜಿವಾಲ್​ ಅವರಿಗೆ ಸಾಧ್ಯವಾಗುವುದಾದರೆ, ನಮಗೇಕೆ ಸಾಧ್ಯವಿಲ್ಲ?
ಎಲ್ಲಾ ರಾಜ್ಯಗಳಿಗೂ ಕೇಜ್ರಿವಾಲ್​ ಬರಬೇಕೆ? ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಬ್ಯಾಂಕ್​ ಸೇರಿ ಕೆಲ ಕ್ಷೇತ್ರಗಳನ್ನೂ ರಾಷ್ಟ್ರೀಕರಣ ಮಾಡಿದರು. ಎಲ್ಲರಿಗೂ ಸಮಾನವಾದ ಉಚಿತ ಶಿಕ್ಷಣ ಸಿಗುವಂತೆ ಶಿಕ್ಷಣ ಕ್ಷೇತ್ರವನ್ನು ಬಿಜೆಪಿ ರಾಷ್ಟ್ರೀಕರಣ ಮಾಡಲಿ ಎಂದು ಸಲಹೆ ನೀಡಿದರು.
 
ಶ್ರೀಕಂಠೇಗೌಡರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಹಾಗಾದರೆ ನೀವು ಎಎಪಿ ಪಕ್ಷ ಸೇರಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದರು. ತಕ್ಷಣವೇ ಪ್ರತಿಕ್ರಿಯಿಸಿದ ಶ್ರೀಕಂಠೇಗೌಡರು, ಅದಕ್ಕೇನಂತೆ ನನ್ನನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎನ್ನುತ್ತಿದಂತೆ ಸದನ ನಗೆಗಡಲಲ್ಲಿ ಮುಳುಗಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಮುಂದಿನ ಸುದ್ದಿ
Show comments