Webdunia - Bharat's app for daily news and videos

Install App

ಮುಂದಿನ ಚುನಾವಣೆಯೇ ಸಿಎಂ ಸಿದ್ಧರಾಮಯ್ಯಗೆ ಕೊನೇ ಚುನಾವಣೆ

Webdunia
ಶನಿವಾರ, 15 ಜುಲೈ 2017 (10:54 IST)

ಮೈಸೂರು: ಸಿಎಂ ಸಿದ್ಧರಾಮಯ್ಯ ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆಗೆ ದಿವಂಗತ ಪುತ್ರ ರಾಕೇಶ್ ನನ್ನು ತಮ್ಮ ಬದಲಿಗೆ ಕಣಕ್ಕಿಳಿಸುವ ಇರಾದೆಯಿತ್ತು. ನಂತರ ತಾನು ರಾಜಕೀಯದಿಂದ ದೂರವಾಗಬೇಕೆಂದಿತ್ತು ಎಂದಿದ್ದರು. ಅದೀಗ ನಿಜವಾಗಲಿದೆ.

 

ಪುತ್ರ ರಾಕೇಶ್ ಏನೋ ಈಗಿಲ್ಲ. ಆದರೆ ಮುಂಬರುವ ವಿಧಾನಸಭೆ ಚುನಾವಣೆಯೇ ತನ್ನ ರಾಜಕೀಯ ಜೀವನದಲ್ಲಿ ಸ್ಪರ್ಧಿಸುವ ಕೊನೆಯ ಚುನಾವಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದಿದ್ದಾರೆ.

 

ಆದರೆ ಮುಂಬರುವ ದಿನಗಳಲ್ಲಿ ಇನ್ನೊಬ್ಬ ಪುತ್ರ ಯತೀಂದ್ರನನ್ನು ಕಣಕ್ಕಿಳಿಸುವ ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ. ಈಗಾಗಲೇ ಯತೀಂದ್ರ ಅಪ್ಪನ ಜವಾಬ್ದಾರಿಗಳಿಗೆ ಹೆಗಲು ಕೊಡುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಬರುವ ಉದ್ದೇಶ ಹೊಂದಿದ್ದಾರೆಂದು ವರದಿಯಾಗಿತ್ತು. ಆದರೆ ಅದರ ಬಗ್ಗೆ ಸ್ಪಷ್ಟವಾಗಿ ತಿಳಿಸಲು ಸಿಎಂ ನಿರಾಕರಿಸಿದ್ದಾರೆ.

 

ಇದನ್ನೂ ಓದಿ.. ಅರ್ಜುನ್ ರಣತುಂಗಾ ಹೇಳಿಕೆಗೆ ರೊಚ್ಚಿಗೆದ್ದ ಟೀಂ ಇಂಡಿಯಾ ಆಟಗಾರರು

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments