ಮುಂದಿನ ವಾರ ಸಭೆ: ಕೋವಿಡ್ ನಿಯಮ ಮತ್ತಷ್ಟು ಕಟ್ಟುನಿಟ್ಟು

Webdunia
ಶುಕ್ರವಾರ, 13 ಆಗಸ್ಟ್ 2021 (14:49 IST)
ಮಂಗಳೂರು: ಅಗಸ್ಟ್ 15ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ನಿಯಮ ಕಟ್ಟುನಿಟ್ಟು ವಿಚಾರಕ್ಕೆ ಸಂಬಂಧಿಸಿ ಮುಂದಿನ ವಾರ ಬೆಂಗಳೂರಿನಲ್ಲಿ ತಜ್ಞರ ಸಮಿತಿ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ನಾವು ತಜ್ಞರ ಸಮಿತಿ ಸಭೆಯನ್ನು ಕಳೆದ ವಾರ ಮಾಡಿದ್ದೇವೆ.14 ದಿನಗಳ ಬಳಿಕ ಮತ್ತೆ ಮಾಡಬೇಕು. ಮುಂದಿನ ವಾರ ಸಭೆ ಮಾಡುತ್ತೇವೆ ಎಂದರು. ಆ ಸಭೆಯಲ್ಲಿ ಗಡಿ ಜಿಲ್ಲೆ ಅಷ್ಟೇ ಅಲ್ಲ, ಬೆಂಗಳೂರು ಸೇರಿದಂತೆ ರಾಜ್ಯದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಕೋವಿಡ್ ನಿಯಂತ್ರಿಸಲು ಕಾಲಕಾಲಕ್ಕೆ ಬದಲಾವಣೆ ಮಾಡುತ್ತೇವೆ. ಯಾವುದೇ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments