Webdunia - Bharat's app for daily news and videos

Install App

ಬೆಂಗಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ವಶಪಡಿಸಿಕೊಂಡ ಎನ್ ಐ ಎ

Webdunia
ಸೋಮವಾರ, 18 ಡಿಸೆಂಬರ್ 2023 (14:42 IST)
ಮುಂಜಾನೆಯಿಂದ ಎನ್‌ಐಎ ರಾಜ್ಯದ ಹಲವೆಡೆ ಕಾರ್ಯಾಚರಣೆ ನಡೆಸಿದೆ.ನಿಷೇಧಿತ ಪಿಎಫ್‌ಐನ 7 ಮಂದಿಯ ಮನೆಗಳ ಮೇಲೆ ಎನ್ ಐ ಎ ದಾಳಿ ನಡೆಸಿದೆ.ಬಳ್ಳಾರಿಯ ಶಮಿವುಲ್ಲಾ ನನ್ನ  ಎನ್ ಐ ಎ ವಶಕ್ಕೆ ಪಡೆದಿದೆ.ಬೆಂಗಳೂರಲ್ಲಿ ಶಮುವುಲ್ಲಾ  ವ್ಯಾಸಂಗ ಮಾಡುತ್ತಿದ್ದ .ಬೆಂಗಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಎನ್ ಐ ಎ ವಶಪಡಿಸಿಕೊಂಡಿದೆ.

ಶಮೀವುಲ್ಲನ ಬ್ಯಾಡರಹಳ್ಳಿಯ ಬಾಡಿಗೆ ಮನೆ ಮೇಲೆ ದಾಳಿ ಮಾಡಿ ಸೋಡಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿದೆ.ಬಳ್ಳಾರಿಯ ಮಾಜಿ ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಸುಲೇಮಾನ್ ಅವರ ಮನೆಯಲ್ಲೂ ಶೋಧ ನಡೆಸಲಾಗಿದೆ.ಆಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡಲು ಯೋಜನೆ ರೂಪಿಸಲಾಗಿದೆ.ಬಳ್ಳಾರಿಯಲ್ಲಿ ಒಟ್ಟು 9 ಎನ್‌ಐಎ ತಂಡಗಳು ಕಾರ್ಯಾಚರಣೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments