Webdunia - Bharat's app for daily news and videos

Install App

ಬೆಂಗಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ವಶಪಡಿಸಿಕೊಂಡ ಎನ್ ಐ ಎ

Webdunia
ಸೋಮವಾರ, 18 ಡಿಸೆಂಬರ್ 2023 (14:42 IST)
ಮುಂಜಾನೆಯಿಂದ ಎನ್‌ಐಎ ರಾಜ್ಯದ ಹಲವೆಡೆ ಕಾರ್ಯಾಚರಣೆ ನಡೆಸಿದೆ.ನಿಷೇಧಿತ ಪಿಎಫ್‌ಐನ 7 ಮಂದಿಯ ಮನೆಗಳ ಮೇಲೆ ಎನ್ ಐ ಎ ದಾಳಿ ನಡೆಸಿದೆ.ಬಳ್ಳಾರಿಯ ಶಮಿವುಲ್ಲಾ ನನ್ನ  ಎನ್ ಐ ಎ ವಶಕ್ಕೆ ಪಡೆದಿದೆ.ಬೆಂಗಳೂರಲ್ಲಿ ಶಮುವುಲ್ಲಾ  ವ್ಯಾಸಂಗ ಮಾಡುತ್ತಿದ್ದ .ಬೆಂಗಳೂರಲ್ಲಿ 7 ಕೆಜಿ ಸೋಡಿಯಂ ನೈಟ್ರೇಟ್ ಎನ್ ಐ ಎ ವಶಪಡಿಸಿಕೊಂಡಿದೆ.

ಶಮೀವುಲ್ಲನ ಬ್ಯಾಡರಹಳ್ಳಿಯ ಬಾಡಿಗೆ ಮನೆ ಮೇಲೆ ದಾಳಿ ಮಾಡಿ ಸೋಡಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿದೆ.ಬಳ್ಳಾರಿಯ ಮಾಜಿ ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಸುಲೇಮಾನ್ ಅವರ ಮನೆಯಲ್ಲೂ ಶೋಧ ನಡೆಸಲಾಗಿದೆ.ಆಫ್ಘಾನಿಸ್ತಾನಕ್ಕೆ ಹೋಗಿ ಕಾನೂನುಬಾಹಿರ ಚಟುವಟಿಕೆಗಳನ್ನು ಮಾಡಲು ಯೋಜನೆ ರೂಪಿಸಲಾಗಿದೆ.ಬಳ್ಳಾರಿಯಲ್ಲಿ ಒಟ್ಟು 9 ಎನ್‌ಐಎ ತಂಡಗಳು ಕಾರ್ಯಾಚರಣೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments