Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments