Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments