Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments