Webdunia - Bharat's app for daily news and videos

Install App

ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ವಾರ ಮಳೆ ಮುನ್ಸೂಚನೆ ಬಗ್ಗೆ ಮಹತ್ವದ ಅಪ್ ಡೇಟ್

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಮುಂದಿನ ಸುದ್ದಿ
Show comments