ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ: ಏನು? ಎತ್ತ?

Webdunia
ಸೋಮವಾರ, 22 ಜುಲೈ 2019 (15:42 IST)
ಮೈತ್ರಿ ಪಕ್ಷಗಳಿಗೆ ಶಾಸಕರು ಕೈ ಕೊಟ್ಟು ರಾಜೀನಾಮೆ ನೀಡಿದ್ದು, ಈ ನಡುವೆ ವಿಶ್ವಾಸ ಮತ ಕುರಿತು ಕಲಾಪದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆ ಹೆಚ್.ಡಿ.ಕುಮಾರಸ್ವಾಮಿಗೆ ಶುಕ್ರದೆಸೆ ಆರಂಭವಾಗಲಿದೆ ಎನ್ನೋ ಮಾತುಗಳು ಹರಿದಾಡಲಾರಂಭಿಸಿವೆ.

ವಿಶ್ವಾಸಮತ ಯಾಚನೆಯ ಮೇಲೆ ನಡೆಯುತ್ತಿರೋ ಚರ್ಚೆಯನ್ನು ಸದನದಲ್ಲಿ ಹೇಗಾದರೂ ಮಾಡಿ ಜುಲೈ 24ರವರೆಗೆ ಮುಂದುವರಿಯುವಂತೆ ನೋಡಿಕೊಳ್ಳಬೇಕು.

ಆ ದಿನದಿಂದ ಕುಮಾರಸ್ವಾಮಿಯವರ ಅದೃಷ್ಟ ಬದಲಾಗುತ್ತೆ ಅಂತ ಜ್ಯೋತಿಷಿಗಳು ಹೇಳಿದ್ದಾರೆ ಅಂತ ಸುದ್ದಿ ಹರಿದಾಡಲಾರಂಭಿಸಿದೆ.

ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗುವುದು  ಮತ್ತೊಂದೆಡೆ ಸುಪ್ರೀಂ ಕೋರ್ಟ್ ತೀರ್ಪನ್ನು ನೋಡುವುದು ಈ ನಡುವೆಯೇ ಚರ್ಚೆ ಮಾಡುತ್ತಲೇ ವಿಶ್ವಾಸಮತದ ಸಮಯವನ್ನು ಮುಂದೂಡಬೇಕು ಎನ್ನುವ ಲೆಕ್ಕಾಚಾರ ಕೂಡ ನಡೆಯುತ್ತಿದೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಓಡಿಸುತ್ತಲೇ ಮೊಬೈಲ್ ನಲ್ಲಿ ಲಲ್ಲೆ ಹೊಡೆಯುತ್ತಿದ್ದ ಚಾಲಕ: Video

ತರಬೇತಿ ಕ್ಲಾಸ್‌ಗೆ ಮಂಗನ ಎಂಟ್ರಿ: ಗುಜರಾತ್‌ನಲ್ಲಿ ಶಿಕ್ಷಕರ ಸೆಷನ್ ಮಧ್ಯೆ ವಾನರನ ಹವಾ Video

Video: ಯಮುನಾ ನದಿ ತೀರದಲ್ಲಿ ದೈತ್ಯ ಜಿರಳೆಗಳ ದಂಡು ಕಂಡು ದಂಗಾದ ಜನ

ಓಡು ಓಡಲೇ... ಪೆಟ್ರೋಲ್ ಗಾಗಿ ಕ್ಯಾನ್ ಹಿಡ್ಕೊಂಡು ಓಡಿದ ಜನ ಸಾಗರ Video

ಕಾಕ್ರೋಚ್ ಜನತಾ ಪಾರ್ಟಿ ಮುಂದೆ ಚುನಾವಣೆಗೆ ಸ್ಪರ್ಧಿಸುತ್ತದೆಯೇ: ಕುತೂಹಲಕಾರಿ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments