Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ದಿನಾಂಕ ವಿಸ್ತರಣೆ

Webdunia
ಸೋಮವಾರ, 13 ಸೆಪ್ಟಂಬರ್ 2021 (22:30 IST)
ಬೆಂಗಳೂರು: ಬೆಂಗಳೂರಿನಲ್ಲಿ ಸೆಪ್ಟೆಂಬರ್ 27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಆದೇಶ ಹೊರಡಿಸಿದ್ದಾರೆ. 
 
ಈ ತಿಂಗಳ 27 ರ ಮಧ್ಯರಾತ್ರಿ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ಜೊತೆಗೆ  ನೈಟ್ ಕರ್ಫ್ಯೂ ಜೊತೆಗೆ 144 ಸೆಕ್ಷನ್ ಸಹ ಜಾರಿಯಲ್ಲಿ ಇರಲಿದೆ. ಆದರೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಮಾತ್ರ ಕರ್ಫ್ಯೂ ಗೆ ವಿನಾಯತಿ ನೀಡಲಾಗಿದೆ. 
 
ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಕರ್ಫ್ಯೂ ವೇಳೆ ಅನವಶ್ಯಕವಾಗಿ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಸೆ.27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕಟ್ಟು ನಿಟ್ಟಾದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್  ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

ಮುಂದಿನ ಸುದ್ದಿ
Show comments