Webdunia - Bharat's app for daily news and videos

Install App

ಜನರ ಆರೋಗ್ಯದ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ

Webdunia
ಸೋಮವಾರ, 27 ಡಿಸೆಂಬರ್ 2021 (16:15 IST)
ಜನರ ಆರೋಗ್ಯ ದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
 
ಕೋವಿಡ್ ನಿಯಂತ್ರಣ ಕ್ರಮವಾಗಿ ಘೋಷಿಸಲಾಗಿರುವ ನೈಟ್ ಕರ್ಫ್ಯೂ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
 
ಸಂಪುಟ ವಿಸ್ತರಣೆ ಪಕ್ಷದ ಆಂತರಿಕ ವಿಚಾರವಾಗಿದ್ದು, ಪಕ್ಷದ ಹೈಕಮಾಂಡ್ ಈ ಬಗ್ಗೆ ಗಮನಿಸಲಿದೆ. ಆಡಳಿತ ಮತ್ತು ಪಕ್ಷದ ನಡುವೆ ಸಮನ್ವಯ ಇದೆ. ಬರುವಂತಹ ದಿನಗಳಲ್ಲಿ ಸರ್ಕಾರ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 2023ಕ್ಕೆ ಬಿಜೆಪಿ ತನ್ನ ಉತ್ತಮ ಕೆಲಸಗಳು ಹಾಗೂ ಸಾಧನೆಗಳನ್ನು ಜನರ ಮುಂದೆ ಇಡಲಿದೆ ಎಂದು ತಿಳಿಸಿದರು
 
ಪಕ್ಷ ಸಂಘಟನೆ ಹಾಗೂ ವಿಷಯಾಧಾರಿತ ಚರ್ಚೆಗಳಿಗೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದೆ. ಎರಡು ತಿಂಗಳಿಗೊಮ್ಮೆ ಈ ಸಭೆಯನ್ನು ಕೈಗೊಂಡು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments