ದಾವಣಗೆರೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ: ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ

Webdunia
ಮಂಗಳವಾರ, 3 ಆಗಸ್ಟ್ 2021 (20:01 IST)

ಕೋರೋನಾ ಮೂರನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಜಿಲ್ಲಾಡಳಿತ ಆಗಸ್ಟ್ 16 ರವರೆಗೆ ನೈಟ್ ಕರ್ಫ್ಯೂ ಮುಂದುವರಿಯಲಿದ್ದು, ಧಾರ್ಮಿಕ ಕಾರ್ಯಗಳಿಗೆ ತಡೆ ವಿಧಿಸಿದ್ದು, ದೇವಸ್ಥಾನಗಳಿಗೆ ಭಕ್ತರ ನಿಬರ್ಂಧ ವಿಧಿಸಿ ಆದೇಶಿಸಿದೆ.

ವೀಕೆಂಡ್ ದಿನಗಳಾದ ಶನಿವಾರ ಭಾನುವಾರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದ್ದು, ಕೇವಲ ಅರ್ಚಕರಿಗೆ ಪೂಜೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹ ಸಚಿವರಾಗಿದ್ದ ಅವರು ಕೂಡಾ ಹಾಗೆಯೇ ಮಾಡಿದ್ರಾ: ಅಶೋಕ್‌ ಆರೋಪಕ್ಕೆ ಪರಂ ಗರಂ

ಇಂದು ದೇಶದಾದ್ಯಂತ ಬ್ಯಾಂಕ್‌ಗಳ ಸೇವೆಯಲ್ಲಿ ಭಾರೀ ವ್ಯತ್ಯಯ ಸಾಧ್ಯತೆ: ಕಾರಣ ಇಲ್ಲಿದೆ

ಕೋಗಿಲು ಲೇಔಟ್ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ರಿವೀಲ್

ಧ್ವಜಾರೋಹಣ ಮಾಡುವಾಗ ಎಡವಟ್ಟು: ಐಎಎಸ್ ಟೀನಾ ದಾಬಿ ಅವಸ್ಥೆ ನೋಡಿ video

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಮುಂದಿನ ಸುದ್ದಿ
Show comments