Webdunia - Bharat's app for daily news and videos

Install App

ಎತ್ತಿನ ಗಾಡಿ ಮೇಲೆ ರೋಡ್ ಷೋ ನಡೆಸಿದ ನಿಖಿಲ್

Webdunia
ಶನಿವಾರ, 30 ಮಾರ್ಚ್ 2019 (14:29 IST)
ಮಂಡ್ಯದಲ್ಲಿ ಬಿಸಿಲಿಗಿಂತ ಚುನಾವಣೆ ಕಾವು ಜೋರಾಗಿದೆ. ಸಿಎಂ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಮತ ಕೇಳೋಕೆ ಭರ್ಜರಿ ಕ್ಯಾಂಪೇನ್ ನಡೆಸ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಭಾಗದಲ್ಲಿ ನಿಖಿಲ್ ಕ್ಯಾಂಪೇನ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೀದಿಗಿಳಿದು ಪ್ರಚಾರಕ್ಕೆ ಮುಂದಾದ ನಿಖಿಲ್ ಗೆ ಜನರ ಬೆಂಬಲ ವ್ಯಕ್ತವಾಗಿದೆ.

ಗ್ರಾಮದ ಬೀದಿ, ಗಲ್ಲಿಗಲ್ಲಿಯಲ್ಲಿ‌ ನಿಖಿಲ್ ಸಂಚಾರ ಮಾಡಿ ಮತಯಾಚನೆ ಮಾಡಿದ್ರು.

ಎತ್ತಿನ ಗಾಡಿ ಮೇಲೆ ಏರಿ ನಿಂತು ರೋಡ್ ಷೋ ನಡೆಸಿದ್ದಾರೆ. ಕೈಮುಗಿದು ಮತ ಭಿಕ್ಷೆ ಕೇಳ್ತಿರೋ ನಿಖಿಲ್ ಕುಮಾರಸ್ವಾಮಿಗೆ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments