Webdunia - Bharat's app for daily news and videos

Install App

ಎತ್ತಿನ ಗಾಡಿ ಮೇಲೆ ರೋಡ್ ಷೋ ನಡೆಸಿದ ನಿಖಿಲ್

Webdunia
ಶನಿವಾರ, 30 ಮಾರ್ಚ್ 2019 (14:29 IST)
ಮಂಡ್ಯದಲ್ಲಿ ಬಿಸಿಲಿಗಿಂತ ಚುನಾವಣೆ ಕಾವು ಜೋರಾಗಿದೆ. ಸಿಎಂ ಪುತ್ರ ಹಾಗೂ ಜೆಡಿಎಸ್ ಅಭ್ಯರ್ಥಿ ಮತ ಕೇಳೋಕೆ ಭರ್ಜರಿ ಕ್ಯಾಂಪೇನ್ ನಡೆಸ್ತಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ಭಾಗದಲ್ಲಿ ನಿಖಿಲ್ ಕ್ಯಾಂಪೇನ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬೀದಿಗಿಳಿದು ಪ್ರಚಾರಕ್ಕೆ ಮುಂದಾದ ನಿಖಿಲ್ ಗೆ ಜನರ ಬೆಂಬಲ ವ್ಯಕ್ತವಾಗಿದೆ.

ಗ್ರಾಮದ ಬೀದಿ, ಗಲ್ಲಿಗಲ್ಲಿಯಲ್ಲಿ‌ ನಿಖಿಲ್ ಸಂಚಾರ ಮಾಡಿ ಮತಯಾಚನೆ ಮಾಡಿದ್ರು.

ಎತ್ತಿನ ಗಾಡಿ ಮೇಲೆ ಏರಿ ನಿಂತು ರೋಡ್ ಷೋ ನಡೆಸಿದ್ದಾರೆ. ಕೈಮುಗಿದು ಮತ ಭಿಕ್ಷೆ ಕೇಳ್ತಿರೋ ನಿಖಿಲ್ ಕುಮಾರಸ್ವಾಮಿಗೆ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments