Webdunia - Bharat's app for daily news and videos

Install App

ಜೆಡಿಎಸ್ ಮುಖಂಡರ ಮೇಲೆ ನಿಖಿಲ್ ಗರಂ

Webdunia
ಶುಕ್ರವಾರ, 22 ಮಾರ್ಚ್ 2019 (14:33 IST)
ಚುನಾವಣೆ ಕಣದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಜೆಡಿಎಸ್ ನಾಯಕರ ವಿರುದ್ಧವೇ ನಿಖಿಲ್ ಕುಮಾರಸ್ವಾಮಿ ಅಸಮಧಾನಗೊಂಡಿದ್ದಾರೆ. ಹೀಗಾಗಿ ಸ್ವಪಕ್ಷೀಯ ನಾಯಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಜೆಡಿಎಸ್ ನಾಯಕರ ಟೀಕೆಗಳಿಗೆ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೇಸತ್ತಿದ್ದಾರೆ. ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡದಂತೆ ಸ್ವಪಕ್ಷೀಯರಿಗೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿ ವೇಳೆ ಜೆಡಿಎಸ್ ನಾಯಕರಿಗೆ ಮನವಿ ಮಾಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ಹಾಗೂ ಮುಂದಿನ ದಿನಗಳಲ್ಲಿ ಯಾರೂ ಕೂಡ ವೈಯಕ್ತಿಕ ಟೀಕೆ ಮಾಡಬಾರದು ಎಂದ ನಿಖಿಲ್ ಸ್ವಪಕ್ಷದವರಿಗೆ ಹೇಳಿದ್ದಾರೆ.

ಸುಮಲತಾ, ದರ್ಶನ್, ಯಶ್ ವಿರುದ್ಧ ಜೆಡಿಎಸ್ ನಾಯಕರ ಸರಣಿ ಟೀಕೆಗಳಿಂದ ನಿಖಿಲ್ ಬೇಸತ್ತಿದ್ದಾರೆ. ಕ್ಷೇತ್ರದಲ್ಲಿ ಹಾಗೂ ಮತದಾನದಲ್ಲಿ ಹಿನ್ನಡೆಯಾಗುವ ಭೀತಿಯಿಂದ ವೈಯಕ್ತಿಕ ಟೀಕೆ ಮಾಡದಂತೆ ಮನವಿ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

World Nutrition Day: ಯಾವ ಪೋಷಕಾಂಶ ಕೊರತೆಯಾದ್ರೆ ಯಾವ ಲಕ್ಷಣಗಳು ಇರುತ್ತವೆ ನೋಡಿ

ನಮ್ಮ ಸರ್ಕಾರ ಜಾತಿ ನೋಡಲ್ಲ, ಅಭಿವೃದ್ಧಿಯೊಂದೇ ನಮ್ಮ ಗುರಿ: ಸಿದ್ದರಾಮಯ್ಯ

ಬಾನು ಮುಷ್ತಾಕ್ ಗೂ ನಿಸಾರ್ ಅಹ್ಮದ್ ಗೂ ಹೇಗ್ರೀ ಹೋಲಿಸ್ತೀರಿ: ಸಿದ್ದರಾಮಯ್ಯಗೆ ನೆಟ್ಟಿಗರ ತರಾಟೆ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ನಲ್ಲಿರುವವರ ಮನೆಗೂ ಭೇಟಿ ಕೊಡಿ: ನಿಖಿಲ್ ಕುಮಾರಸ್ವಾಮಿಗೆ ಟಾಂಗ್

Karnataka Weather: ಈ ವಾರ ತಗ್ಗಲಿದೆಯೇ ಮಳೆಯ ಅಬ್ಬರ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments