Webdunia - Bharat's app for daily news and videos

Install App

ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಸ್ಪರ್ಧೆ

Webdunia
ಭಾನುವಾರ, 18 ಡಿಸೆಂಬರ್ 2022 (10:02 IST)
ರಾಮನಗರ : ಪುತ್ರನಿಗಾಗಿ  ತಾಯಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.

ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. 

ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments