ಚುನಾವಣೆಯಲ್ಲಿ ರಾಮನಗರದಿಂದ ನಿಖಿಲ್ ಸ್ಪರ್ಧೆ

Webdunia
ಭಾನುವಾರ, 18 ಡಿಸೆಂಬರ್ 2022 (10:02 IST)
ರಾಮನಗರ : ಪುತ್ರನಿಗಾಗಿ  ತಾಯಿ ಅನಿತಾ ಕುಮಾರಸ್ವಾಮಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.

ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. 

ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆ, ಮರ್ತಾಂಡ ಆನೆ ಸಾವಿಗೆ ಕಾರಣನಾದ ಕಂಜನ್ ಆನೆಗೆ ದಸರಾಗೆ ಪಾಲ್ಗೊಳ್ಳುವಂತಿಲ್ಲ

ಹೇಳಿದಂತೆ ಮಾರ್ಚ್‌31ರ ಒಳಗೆ ಭಾರತ ನಕ್ಸಲ್ ಮುಕ್ತ: ಅಮಿತ್ ಶಾ

ಈ ವರ್ಷದಲ್ಲಿ ಎರಡನೇ ಬಾರಿ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ, ಯಾವಾ ಕಾರಣಕ್ಕೆ ಗೊತ್ತಾ

ಗುಜರಾತ್ ಅಭಿವೃದ್ಧಿ ಮಾದರಿ ಟೊಳ್ಳು, ಕರ್ನಾಟಕ ಮಾದರಿ ಉತ್ತಮವಾಗಿದೆ: ಮೋದಿಗೆ ಸಿದ್ದರಾಮಯ್ಯ ಟಾಂಗ್

ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಭ್ರಮನಿರಸವಾಗಿದೆ: ಸಿದ್ದರಾಮಯ್ಯ ವಾಗ್ದಾಳಿ

ಮುಂದಿನ ಸುದ್ದಿ
Show comments