Select Your Language

Notifications

webdunia
webdunia
webdunia
webdunia

ಶಿವರಾತ್ರಿ ದಿನ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಾಮಾನ್ಯರ ಸಾಲಿನಲ್ಲಿ ಊಟ ಮಾಡಿದ ನಿಖಿಲ್ ಕುಮಾರಸ್ವಾಮಿ (ಫೋಟೋ ಗ್ಯಾಲರಿ)

ಶಿವರಾತ್ರಿ ದಿನ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಾಮಾನ್ಯರ ಸಾಲಿನಲ್ಲಿ ಊಟ ಮಾಡಿದ ನಿಖಿಲ್ ಕುಮಾರಸ್ವಾಮಿ (ಫೋಟೋ ಗ್ಯಾಲರಿ)
ಧರ್ಮಸ್ಥಳ , ಮಂಗಳವಾರ, 5 ಮಾರ್ಚ್ 2019 (10:14 IST)
ಧರ್ಮಸ್ಥಳ: ಶಿವರಾತ್ರಿ ದಿನವಾದ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸಾಮಾನ್ಯ ಭಕ್ತರಂತೇ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಗಮನ ಸೆಳೆದಿದ್ದಾರೆ.


ತಮ್ಮ ಸಂಗಡಿಗರ ಜತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು.

ಬಳಿಕ ಸಾರ್ವಜನಿಕರೊಂದಿಗೆ ಕುಳಿತು ಊಟ ಮಾಡಿ ತೆರಳಿದರು. ಈ ಕ್ಷಣದ ಕೆಲವು ಎಕ್ಸ್ ಕ್ಲೂಸಿವ್ ಫೋಟೋಗಳು ಇಲ್ಲಿವೆ ನೋಡಿ.















webdunia



















webdunia



















ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
webdunia


















webdunia

















webdunia


















Share this Story:

Follow Webdunia kannada

ಮುಂದಿನ ಸುದ್ದಿ

ಉಗ್ರಗಾಮಿ ಸಂಘಟನೆಗಳನ್ನು ಹತ್ತಿಕ್ಕದ್ದಿದ್ದರೆ ಪಾಕ್‍ನೊಳಗೆ ನುಗ್ಗಿ ಹೊಡೆಯುತ್ತೇವೆ-ಪಾಕ್ ಗೆ ಎಚ್ಚರಿಕೆ ನೀಡಿದ ಇರಾನ್