ಶಿವರಾತ್ರಿ ದಿನ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಾಮಾನ್ಯರ ಸಾಲಿನಲ್ಲಿ ಊಟ ಮಾಡಿದ ನಿಖಿಲ್ ಕುಮಾರಸ್ವಾಮಿ (ಫೋಟೋ ಗ್ಯಾಲರಿ)

Webdunia
ಮಂಗಳವಾರ, 5 ಮಾರ್ಚ್ 2019 (10:14 IST)
ಧರ್ಮಸ್ಥಳ: ಶಿವರಾತ್ರಿ ದಿನವಾದ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸಾಮಾನ್ಯ ಭಕ್ತರಂತೇ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಗಮನ ಸೆಳೆದಿದ್ದಾರೆ.


ತಮ್ಮ ಸಂಗಡಿಗರ ಜತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು.

ಬಳಿಕ ಸಾರ್ವಜನಿಕರೊಂದಿಗೆ ಕುಳಿತು ಊಟ ಮಾಡಿ ತೆರಳಿದರು. ಈ ಕ್ಷಣದ ಕೆಲವು ಎಕ್ಸ್ ಕ್ಲೂಸಿವ್ ಫೋಟೋಗಳು ಇಲ್ಲಿವೆ ನೋಡಿ.





















































ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.




















































ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಬಿಹಾರದ ಶೀತ್ಲಾದೇವಿ ದೇವಾಲಯದಲ್ಲಿ ಕಾಲ್ತುಳಿತ: 8 ಮಂದಿ ಸಾವು, ಹಲವರಿಗೆ ಗಾಯ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Video: ಪತ್ನಿಯನ್ನು ಬೈಕ್ ನಿಂದ ತಳ್ಳಿ ಕೊಂದ ಪತಿ: ಶಾಕಿಂಗ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಬಿಟ್ಟಿ ಹಣ್ಣು ತಿಂದಿದ್ದಲ್ಲದೆ ದುಡ್ಡು ಕೇಳಿದ್ದಕ್ಕೆ ಪೊಲೀಸಪ್ಪನ ಆಟಾಟೋಪ ನೋಡಿ

ರಾಹುಲ್ ಗಾಂಧಿ ನಕ್ಸಲ್ ಬೆಂಬಲಿಗರ ಜೊತೆ ವೇದಿಕೆ ಹಂಚಿಕೊಳ್ತಾರೆ: ಅಮಿತ್ ಶಾ ವಾಗ್ದಾಳಿ

ಮುಂದಿನ ಸುದ್ದಿ
Show comments