Webdunia - Bharat's app for daily news and videos

Install App

ಕೊರೋನಾ ಭೀತಿ: ನಿಖಿಲ್ ಮದುವೆ ಬೆಂಗಳೂರಿಗೆ ಶಿಫ್ಟ್?

Webdunia
ಶುಕ್ರವಾರ, 13 ಮಾರ್ಚ್ 2020 (10:07 IST)
ಬೆಂಗಳೂರು: ಕೊರೋನಾ ವೈರಸ್ ಭೀತಿ ಕರ್ನಾಟಕದಲ್ಲೂ ವ್ಯಾಪಕವಾಗಿದ್ದು ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಅದ್ಧೂರಿ ಮದುವೆಗೂ ಬಿಸಿ ತಟ್ಟಲಿದೆ.


ಈ ಮೊದಲು ಮದುವೆಯನ್ನು ರಾಮನಗರ ಬಳಿಯ 60 ಎಕರೆ ವಿಶಾಲ ಪ್ರದೇಶದಲ್ಲಿ ವಿಶೇಷ ಮಂಟಪ ಸಿದ್ಧಪಡಿಸಿ ಭರ್ಜರಿಯಾಗಿ ಮದುವೆ ನಡೆಸಲು ಎಚ್ ಡಿಕೆ ಕುಟುಂಬ ತಯಾರಿ ಆರಂಭಿಸಿತ್ತು. ಮದುವೆ ಆಮಂತ್ರಣ ಪತ್ರಿಕೆಯೂ ಮುದ್ರಣವಾಗಿತ್ತು.

ಆದರೆ ಇದೀಗ ಕೊರೋನಾ ಭೀತಿಯಿಂದಾಗಿ ಮದುವೆ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಆಗಬಹುದು ಎಂಬ ಸುದ್ದಿ ಹರಡಿದೆ. ಈ ಬಗ್ಗೆ ಎಚ್ ಡಿಕೆ ಕುಟುಂಬ ಇದುವರೆಗೆ ಯಾವುದೇ ಪ್ರಕಟಣೆ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments