Webdunia - Bharat's app for daily news and videos

Install App

ಸ್ಪೀಕರ್ ರಮೇಶ್ ಕುಮಾರ್ ತೀರ್ಪಿನಿಂದ ನಿಖಿಲ್ ಕುಮಾರಸ್ವಾಮಿಗೆ ಕುದುರಿದ ಲಕ್!

Webdunia
ಸೋಮವಾರ, 29 ಜುಲೈ 2019 (09:22 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜಕೀಯವಾಗಿ ಮೇಲೇಳಲು ಇದೀಗ ಇನ್ನೊಂದು ಅವಕಾಶ ಸಿಕ್ಕಿದೆ.


ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿರುವುದರಿಂದ ಆ ಸ್ಥಾನಗಳಿಗೆ ಉಪಚುನಾವಣೆ ನಡೆಯಬಹುದು. ಹೀಗಾಗಿ ಹೊಸ ಅಭ್ಯರ್ಥಿಗಳನ್ನು ಈ ಸ್ಥಾನಗಳಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಣಕ್ಕಿಳಿಸುವುದು ಖಚಿತ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತಾಗ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯದಿಂದಲೇ ನನ್ನ ರಾಜಕೀಯ ಭವಿಷ್ಯ ಕಟ್ಟಿಕೊಳ್ಳುತ್ತೇನೆ ಎಂದಿದ್ದರು. ಹೀಗಾಗಿ ಕೆಆರ್ ಪೇಟೆ, ಹುಣಸೂರು, ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದಲ್ಲಿ ಒಂದರಲ್ಲಿ ನಿಖಿಲ್ ಈಗ ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು.

ಜೆಡಿಎಸ್ ಭದ್ರಕೋಟೆಯಲ್ಲಿ ಒಂದನ್ನು ಆರಿಸಿಕೊಂಡು ನಿಖಿಲ್ ವಿಧಾನಸಭೆ ಪ್ರವೇಶಿಸಬಹುದು. ಆ ಮೂಲಕ ಸ್ಪೀಕರ್ ನಿರ್ಧಾರ ನಿಖಿಲ್ ಗೆ ರಾಜಕೀಯವಾಗಿ ಹೊಸ ಜೀವನ ಕಟ್ಟಿಕೊಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments