Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿ ಭಾಷಣಕ್ಕೆ ಮತದಾರರ ಅಡ್ಡಿ

Webdunia
ಶುಕ್ರವಾರ, 22 ಮಾರ್ಚ್ 2019 (15:20 IST)
ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ಮತದಾರರ ಆಕ್ರೋಶಕ್ಕೆ ಗುರಿಯಾದ ಘಟನೆ ನಡೆದಿದೆ.

ಮಂಡ್ಯ ಜನರ ಆಕ್ರೋಶಕ್ಕೆ ನಿಖಿಲ್ ತುತ್ತಾಗಿದ್ದಾರೆ. ತಂದೆ ಹೊಗಳಿಕೆಗೆ ಮುಂದಾದ ನಿಖಿಲ್ ರ ಭಾಷಣಕ್ಕೆ ಜನರು ವಿರೋಧ ವ್ಯಕ್ತಪಡಿಸಿದರು. ಕುಮಾರಣ್ಣ ಎಂಟೂವರೆ ಸಾವಿರ ಕೊಟ್ಟಿದ್ದಾರೆ ಎಂದು ಭಾಷಣ ಆರಂಭಿಸಿದ ನಿಖಿಲ್ ಗೆ
ಭಾಷಣ ಮಾಡಲು ಮತದಾರರು ಅವಕಾಶ ನೀಡಲಿಲ್ಲ.

ಮತದಾರರ ಆಕ್ರೋಶದಿಂದ ಮುಜುಗರಕ್ಕೊಳಗಾದ ನಿಖಿಲ್ ಕುಮಾರಸ್ವಾಮಿ, ಭಾಷಣ ನಿಲ್ಲಿಸಿ ಪ್ರಚಾರ ವಾಹನದಲ್ಲೇ ಮುಂದೆ ಸಾಗಿದರು.

ಮಂಡ್ಯ ತಾಲೂಕಿನ ಹುಲಿವಾನ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ ನಿಖಿಲ್. ಕ್ಷೇತ್ರದ ಹಲವು ಹಳ್ಳಿಗಳಲ್ಲಿ ಮತದಾರರ ವಿರೋಧಕ್ಕೆ ತುತ್ತಾದ ನಿಖಿಲ್, ಅದರ ನಡುವೆಯೇ ಪ್ರಚಾರ ತೀವ್ರಗೊಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments