ನಿಖಿಲ್ ಕುಮಾರಸ್ವಾಮಿ ಭಾಷಣಕ್ಕೆ ಮತದಾರರ ಅಡ್ಡಿ

Webdunia
ಶುಕ್ರವಾರ, 22 ಮಾರ್ಚ್ 2019 (15:20 IST)
ನಿಖಿಲ್ ಕುಮಾರಸ್ವಾಮಿ ಪ್ರಚಾರದ ವೇಳೆ ಮತದಾರರ ಆಕ್ರೋಶಕ್ಕೆ ಗುರಿಯಾದ ಘಟನೆ ನಡೆದಿದೆ.

ಮಂಡ್ಯ ಜನರ ಆಕ್ರೋಶಕ್ಕೆ ನಿಖಿಲ್ ತುತ್ತಾಗಿದ್ದಾರೆ. ತಂದೆ ಹೊಗಳಿಕೆಗೆ ಮುಂದಾದ ನಿಖಿಲ್ ರ ಭಾಷಣಕ್ಕೆ ಜನರು ವಿರೋಧ ವ್ಯಕ್ತಪಡಿಸಿದರು. ಕುಮಾರಣ್ಣ ಎಂಟೂವರೆ ಸಾವಿರ ಕೊಟ್ಟಿದ್ದಾರೆ ಎಂದು ಭಾಷಣ ಆರಂಭಿಸಿದ ನಿಖಿಲ್ ಗೆ
ಭಾಷಣ ಮಾಡಲು ಮತದಾರರು ಅವಕಾಶ ನೀಡಲಿಲ್ಲ.

ಮತದಾರರ ಆಕ್ರೋಶದಿಂದ ಮುಜುಗರಕ್ಕೊಳಗಾದ ನಿಖಿಲ್ ಕುಮಾರಸ್ವಾಮಿ, ಭಾಷಣ ನಿಲ್ಲಿಸಿ ಪ್ರಚಾರ ವಾಹನದಲ್ಲೇ ಮುಂದೆ ಸಾಗಿದರು.

ಮಂಡ್ಯ ತಾಲೂಕಿನ ಹುಲಿವಾನ ಗ್ರಾಮದ ಬಳಿ ಈ ಘಟನೆ ನಡೆದಿದೆ. ಮಂಡ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುತ್ತಿದ್ದಾರೆ ನಿಖಿಲ್. ಕ್ಷೇತ್ರದ ಹಲವು ಹಳ್ಳಿಗಳಲ್ಲಿ ಮತದಾರರ ವಿರೋಧಕ್ಕೆ ತುತ್ತಾದ ನಿಖಿಲ್, ಅದರ ನಡುವೆಯೇ ಪ್ರಚಾರ ತೀವ್ರಗೊಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments