ನಿಖಿಲ್ ಕುಮಾರಸ್ವಾಮಿ ಟೆಂಪಲ್ ರನ್

Webdunia
ಗುರುವಾರ, 7 ಮಾರ್ಚ್ 2019 (15:26 IST)
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಈಗ ಟೆಂಪಲ್ ರನ್ ಶುರುವಿಟ್ಟುಕೊಂಡಿದ್ದಾರೆ. ಅತ್ತ ಸುಮಲತಾ ಬಿರುಸಿನ ಪ್ರವಾಸದಲ್ಲಿ ತೊಡಗಿದ್ದರೆ, ಇತ್ತ ನಿಖಿಲ್ ದೇವರ ಮೊರೆ ಹೋಗಿದ್ದಾರೆ.

ನಾವು ನಂಬಿಕೊಂಡಿರುವ ದೇವರು ಶೃಂಗೇರಿ ಶಾರದಾಂಬೆ. ತಾಯಿ ಶಾರದೆಂಬೆ ಹಾಗೂ ಶ್ರೀಗಳ  ಆಶೀರ್ವಾದ ಪಡೆಯಲು ಬಂದಿದ್ದೇವೆ. ಶ್ರೀಗಳ ಜೊತೆ ದೊಡ್ಡವರ ನಂಟು ಹಿಂದಿನಿಂದಲೂ ಇದೆ. ಅವರ ಆಶೀರ್ವಾದ, ತಾಯಿಯ ಆಶೀರ್ವಾದ ಇವತ್ತು ತಂದೆಯವರನ್ನ ಆ ಸ್ಥಾನಕ್ಕೆ ಕೂರಿಸಿದೆ. ಹೀಗಂತ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ‌

ಮಂಡ್ಯದಲ್ಲಿ ಲೋಕಸಭಾ ಸಭೆ ಅಭ್ಯರ್ಥಿ ವಿಚಾರವಾಗಿ ಶೃಂಗೇರಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಇದು ಜೆ.ಡಿ.ಎಸ್ ಪಕ್ಷದ ವರಿಷ್ಠರು ಹಾಗೂ ಕಾರ್ಯಕರ್ತರ ನಿರ್ಧಾರವಾಗಿದೆ. ಬಹುತೇಕ ಶಾಸಕರ ಜೊತೆಗೆ ಕುಳಿತು ಚರ್ಚೆ ನಡೆಸಿ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನತೆಯ ನಾಡಿ ಮಿಡಿತ ಅರ್ಥಮಾಡಿಕೊಂಡಿದ್ದಕ್ಕೆ ಪಕ್ಷ ಟಿಕೆಟ್ ನೀಡಿದೆ ಎಂದರು.
ಮಂಡ್ಯ ಜನತೆಯ ಸೇವೆ ಮಾಡಲು ರೆಡಿಯಾಗಿದ್ದೇನೆ ಎಂದು ಅವರು  ಶಾರದಾಂಬೆ ದರ್ಶನದ ಬಳಿಕ ಹೇಳಿಕೆ ನೀಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments